ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ 3 ರಂದು ತೆನೆ ಹಬ್ಬ ಜರಗಿತು .

ದೇವಸ್ಥಾನ ಪ್ರದಾನ ಅರ್ಚಕರಾದ ರಘುರಾಮ ಭಟ್ ಮಠ ದೇವರಿಗೆ ತೆನೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಸಮರ್ಪಿಸಿ ಭಕ್ತರಿಗೆ ವಿತರಿಸಿದರು. ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೊಣಂದೂರು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya

ಕುವೆಟ್ಟು ಸ.ಉ. ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಉಚಿತ ವೈದ್ಯಕೀಯ ದಂತ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದೀಪಾವಳಿ ಸ್ಪೆಷಲ್ ಆಫರ್

Suddi Udaya

ಕುತ್ಲೂರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ಷೇತ್ರದಲ್ಲಿ ಯಂತ್ರಶ್ರೀ ಮಾಹಿತಿ ಕಾರ್ಯಾಗಾರ

Suddi Udaya

ಮೆಸ್ಕಾಂ ನಿಗಮದ ಅಧ್ಯಕ್ಷರಾಗಿ ಕೆ ಹರೀಶ್ ಕುಮಾರ್

Suddi Udaya

ಬೆಳ್ತಂಗಡಿ ಮತ್ತು ಗುರುವಾಯನಕೆರೆ ವಿಪತ್ತು ನಿರ್ವಹಣಾ ಸಮಿತಿಯ ವಾರ್ಷಿಕ ವಿಶೇಷ ಸಭೆ

Suddi Udaya
error: Content is protected !!