22.5 C
ಪುತ್ತೂರು, ಬೆಳ್ತಂಗಡಿ
June 5, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಹೊಸಂಗಡಿ: ಇಂದಿರಾ ‘ಗಾಂಧಿ ವಸತಿ ಶಾಲೆಯಲ್ಲಿ ಔಷಧೀಯ ವನ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟನೆ

Suddi Udaya

ರಾಜ್ಯೋತ್ಸವ ಪ್ರಶಸ್ತಿಗೆ ಸಹಕರಿಸಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರಿಗೆ ದಯಾ ವಿಶೇಷ ಶಾಲೆಯ ವತಿಯಿಂದ ಗೌರವಾರ್ಪಣೆ

Suddi Udaya

ಡೆಂಗ್ಯೂ ಜ್ವರದಿಂದ ಬಳಲಿ ವಿಶ್ರಾಂತಿಯಲ್ಲಿದ್ದ ಬದ್ಯಾರು ನಿವಾಸಿ ದಿವಾಕರ ಶೆಟ್ಟಿ ಅಸ್ವಸ್ಥಗೊಂಡು ನಿಧನ

Suddi Udaya

ಇಂದು (ಆ.28) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರ ಹಾಗೂ ರಾಜ್ಯಪಾಲರ ಮೇಲೆ ಪ್ರಚೋದನಕಾರಿ ಹೇಳಿಕೆ ನೀಡಿರುವ ಐವನ್ ಡಿ ಸೋಜಾ ಮೇಲೆ ದೂರು ದಾಖಲಿಸಲು ಒತ್ತಾಯಿಸಿ ರಸ್ತೆ ತಡೆ- ಬೃಹತ್ ಪ್ರತಿಭಟನೆ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜಿನಿಂದ ಬೆಳ್ತಂಗಡಿ, ಬಂಟ್ವಾಳ, ಮೂಡುಬಿದಿರೆ, ಉಪ್ಪಿನಂಗಡಿ ಭಾಗಗಳಿಂದ ಕಾಲೇಜು ಬಸ್ ಸೌಲಭ್ಯ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಕೆ

Suddi Udaya
error: Content is protected !!