22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ವಿಜ್ಞಾನಕ್ಕೆ ಪ್ರೋತ್ಸಾಹ :ಎಸ್.ಡಿ.ಎಂ ಪ್ರತಿಪಾದನೆಗೆ ರಾಷ್ಟಮಟ್ಟದ ಮನ್ನಣೆ

Suddi Udaya

ಉಜಿರೆ : ರತ್ನಮಾನಸ ಪ್ರವೇಶ ದ್ವಾರದ ಉದ್ಘಾಟನೆ ಹಾಗೂ 8 ನೇ ತರಗತಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ಮಹಿಳೆಯ ರೂ. 2 ಲಕ್ಷ ಮೌಲ್ಯದ ಮಾಂಗಲ್ಯ ಸರ ಇರಿಸಿದ್ದ ಪರ್ಸ್ ಕಳವು: ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬಳಂಜದಲ್ಲಿ ಪುರುಷರ ರಾಶಿ ಪೂಜೆ: ಕಾರ್ಯಕ್ರಮದಲ್ಲಿ ನೂರಾರು ಭಕ್ತರು ಭಾಗಿ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಬೆಳ್ತಂಗಡಿ-ಪುತ್ತೂರು ಮುಳಿಯದಲ್ಲಿ ನವರತ್ನ ಉತ್ಸವದ ಸಂಭ್ರಮ: ಒಂಬತ್ತು ವಿಭಿನ್ನ ರತ್ನದ ಕಲ್ಲುಗಳ ಹಾಗೂ ನವರತ್ನ ಆಭರಣಗಳ ಪ್ರದರ್ಶನ

Suddi Udaya
error: Content is protected !!