24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಲಕರಾದ ಶಿತಿಕಂಠ ಭಟ್ ಉಪಸ್ಥಿತರಿದ್ದರು.

Related posts

ಶಿಶಿಲ : ಮೀನಗಂಡಿ ನಿವಾಸಿ ಜಲಜಾಕ್ಷಿ ಆತ್ಮಹತ್ಯೆ

Suddi Udaya

ಮಿತ್ತಬಾಗಿಲು: ಮನೆಯ ಒಳಗೆ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆ: ಸುರಕ್ಷಿತವಾಗಿ ಹಿಡಿದು ಅರಣ್ಯಕ್ಕೆ ಬಿಟ್ಟ ಉರಗ ತಜ್ಞ ಸ್ನೇಕ್ ಜಾಯ್

Suddi Udaya

ಸೋಷಿಯಲ್ ಡೆಮೋಕ್ರಾಟಿಕ್ ಪಾರ್ಟಿ ಆಫ್ ಇಂಡಿಯ ಮದ್ದಡ್ಕ ಬೂತ್ ಸಮಿತಿ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಬಿರುವೆರ್ ಕುಡ್ಲ ಬೆಳ್ತಂಗಡಿ ಘಟಕದಿಂದ ವೈದ್ಯಕೀಯ ನೆರವು

Suddi Udaya

ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ

Suddi Udaya

ಭರತನಾಟ್ಯದಲ್ಲಿ ಅಂಡಿಂಜೆಯ ಸಾನ್ವಿ ಸಾಲಿಯಾನ್‌ಗೆ ಡಿಸ್ಟಿಂಕ್ಷನ್

Suddi Udaya
error: Content is protected !!