25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

ಬೆಳ್ತಂಗಡಿ : ಶ್ರೀಗುರುದೇವ ಪದವಿ ಮತ್ತು ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಕಾಲೇಜು ಆವರಣದಲ್ಲಿ ಸ್ವಚ್ಚತಾ ಹೀ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಸಮಿತಿಯ ಸದಸ್ಯೆ ಶ್ರೀಮತಿ ಬಿನುತ ವಿ ಬಂಗೇರ ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಉಪಪ್ರಾಂಶುಪಾಲರು, ಪದವಿ ವಿಭಾಗದ ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಬಿ ಎ ಶಮಿಯುಲ್ಲ ,ರೋವರ್ಸ್-ರೇಂಜರ್ಸ್ ಘಟಕಾಧಿಕಾರಿಗಳಾದ ಶುಭಲಕ್ಷ್ಮಿ ,ರಾಕೇಶ್ ಕುಮಾರ್ ಪದವಿ ವಿಭಾಗದ ಎನ್.ಎಸ್.ಎಸ್ ಘಟಕದ ಸಹಶಿಬಿರಾಧಿಕಾರಿಗಳಾದ ಸತೀಶ್ ಸಾಲ್ಯಾನ್, ಶ್ವೇತಾ ,ಪದವಿ ಪೂರ್ವ ವಿಭಾಗದ ಶಿಬಿರಾಧಿಕಾರಿಗಳಾದ ಶಿವರಾಜ್ ಗಟ್ಟಿ, ಚಂದನಾ, ಸೌಜನ್ಯ ,ಕಾಲೇಜಿನ ಶಾರೀರಿಕ ನಿರ್ದೇಶಕ ರವಿರಾಮ ಶೆಟ್ಟಿ, ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಅನೂಪ್ ಬಂಗೇರ, ಕಾಲೇಜಿನ ಸಿಬ್ಬಂದಿ ಜನಾರ್ಧನ ಕುಲಾಲ್, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಹತ್ಯಡ್ಕ ಪ್ರಾ.ಕೃ.ಪ.ಸ. ಸಂಘ ಅರಸಿನಮಕ್ಕಿ ಮುಖ್ಯಕಾರ್ಯನಿರ್ವಹಣಾಧಿಕಾರಿಯಾಗಿ ಟಿ. ರವಿಚಂದ್ರ ರಾವ್

Suddi Udaya

ಬೆದ್ರಬೆಟ್ಟು: ಮರಿಯಾಂಬಿಕ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಎಸ್‌ಕೆಎಸ್‌ಎಸ್‌ಎಫ್ ಕಕ್ಕಿಂಜೆ ಕ್ಲಸ್ಟರ್: ಅಧ್ಯಕ್ಷ ಹಫೀಝ್ ಚಿಬಿದ್ರೆ, ಪ್ರ. ಕಾರ್ಯದರ್ಶಿ ಸದಖತುಲ್ಲಾ ದಾರಿಮಿ, ಕೋಶಾಧಿಕಾರಿ ರಫೀಕ್ ಹಾಜಿ

Suddi Udaya

ಹೊಸಂಗಡಿ ಧರಣೇಂದ್ರ ಕುಮಾರ್ ವಿರುದ್ದ ಊರ್ವ ಪೊಲೀಸ್ ಠಾಣೆಗೆ ದೂರು

Suddi Udaya

ಕೊಕ್ಕಡ: ಬೈಕ್‌ಗಳ ಮುಖಾಮುಖಿ ಡಿಕ್ಕಿ: ಮೂವರಿಗೆ ಗಾಯ

Suddi Udaya
error: Content is protected !!