September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

ಬೆಳ್ತಂಗಡಿ : ಶ್ರೀಗುರುದೇವ ಪದವಿ ಮತ್ತು ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಕಾಲೇಜು ಆವರಣದಲ್ಲಿ ಸ್ವಚ್ಚತಾ ಹೀ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಸಮಿತಿಯ ಸದಸ್ಯೆ ಶ್ರೀಮತಿ ಬಿನುತ ವಿ ಬಂಗೇರ ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಉಪಪ್ರಾಂಶುಪಾಲರು, ಪದವಿ ವಿಭಾಗದ ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಬಿ ಎ ಶಮಿಯುಲ್ಲ ,ರೋವರ್ಸ್-ರೇಂಜರ್ಸ್ ಘಟಕಾಧಿಕಾರಿಗಳಾದ ಶುಭಲಕ್ಷ್ಮಿ ,ರಾಕೇಶ್ ಕುಮಾರ್ ಪದವಿ ವಿಭಾಗದ ಎನ್.ಎಸ್.ಎಸ್ ಘಟಕದ ಸಹಶಿಬಿರಾಧಿಕಾರಿಗಳಾದ ಸತೀಶ್ ಸಾಲ್ಯಾನ್, ಶ್ವೇತಾ ,ಪದವಿ ಪೂರ್ವ ವಿಭಾಗದ ಶಿಬಿರಾಧಿಕಾರಿಗಳಾದ ಶಿವರಾಜ್ ಗಟ್ಟಿ, ಚಂದನಾ, ಸೌಜನ್ಯ ,ಕಾಲೇಜಿನ ಶಾರೀರಿಕ ನಿರ್ದೇಶಕ ರವಿರಾಮ ಶೆಟ್ಟಿ, ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಅನೂಪ್ ಬಂಗೇರ, ಕಾಲೇಜಿನ ಸಿಬ್ಬಂದಿ ಜನಾರ್ಧನ ಕುಲಾಲ್, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಕುತ್ಲೂರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸಂತೋಷ್ ಪೂಜಾರಿರವರ ನೂತನ ಗೃಹಪ್ರವೇಶಕ್ಕೆ ಮಾಜಿ ಸಚಿವ ರಮಾನಾಥ್ ರೈ ಭೇಟಿ

Suddi Udaya

ಮಾ 26-29: ಕೊಕ್ರಾಡಿಯ ಬಾಕ್ಯಾರು ಹೇರ್ದಂಡಿ ಗರಡಿಯಲ್ಲಿ ದೈವಗಳ ಪುನರ್ ಪ್ರತಿಷ್ಠೆ, ಬ್ರಹ್ಮಕುಂಭಾಭಿಷೇಕ, ನೇಮೋತ್ಸವ

Suddi Udaya

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ವಕ್ಫ್ ಜಾಗೃತಿ ಸಭೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಸುರೇಶ್ ವಿ ಅವರಿಗೆ ಸೇವಾ ನಿವೃತ್ತಿ, ಕಾಲೇಜಿನಲ್ಲಿ ಬಿಳ್ಕೋಡುಗೆ ಸಮಾರಂಭ, ಕಾಲೇಜು ಹಾಗೂ ಹಳೆ ವಿದ್ಯಾರ್ಥಿಗಳಿಂದ ಸನ್ಮಾನ

Suddi Udaya

ಸುಲ್ಕೇರಿ ಶ್ರೀರಾಮ ಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಗತಿಯ ಉದ್ಘಾಟನೆ

Suddi Udaya
error: Content is protected !!