25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ, ವಿಜಯೇಂದ್ರ ಅವರು ನೇಮಕ ಮಾಡಿರುತ್ತಾರೆ.

Related posts

ರೆಖ್ಯ : ಮರದ ಕೊಂಬೆ ಮುರಿದು ಬಿದ್ದು ಮನೆಯ ಛಾವಣಿಗೆ ಹಾನಿ: ಶಿರಾಡಿ ಗ್ರಾಮ ವಿಕಾಸ ತಂಡ ಹಾಗೂ ಕೊಕ್ಕಡ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಿಂದ ದುರಸ್ತಿ ಕಾರ್ಯ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಕುಪೆಟ್ಟಿ-ಉಪ್ಪಿನಂಗಡಿ ರಸ್ತೆ ಅಭಿವೃದ್ಧಿಗೊಳಿಸುವಂತೆ ಬಿಜೆಪಿ ಪ್ರತಿಭಟನೆ

Suddi Udaya

ನಾವೂರು: ತೃಪ್ತಿ ಸಂಜೀವಿನಿ ಗ್ರಾ.ಪಂ. ವಾರ್ಷಿಕ ಮಹಾಸಭೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಯುವ ಹೆಚ್.ಪಿ.ವಿ ವ್ಯಾಕ್ಷಿನೇಷನ್ ಲಸಿಕಾ ಶಿಬಿರ

Suddi Udaya

ಧರ್ಮಸ್ಥಳ: 13ನೇ ಸ್ಥಳದಲ್ಲಿ ಜಿ.ಪಿ.ಆರ್ ಕಾರ್ಯಾಚರಣೆ: ಮಧ್ಯಾಹ್ನದ ಬಳಿಕ ಶವದ ಅವಶೇಷಕ್ಕಾಗಿ ಶೋಧ ಕಾರ್ಯಾಚರಣೆ

Suddi Udaya
error: Content is protected !!