September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.


ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ. ನಾರಾವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ನಾರಾಯಣ ಗೌಡ ದೇವಸ್ಯ , ಉಜಿರೆ ಜಿಲ್ಲಾ ಪಂಚಾಯತ್
ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸೆಬಾಸ್ಟಿಯನ್ ಪಿ.ಟಿ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ ಚಂದ್ರ ರೈ, ರವರನ್ನು ನೇಮಕ ಮಾಡಲಾಗಿದೆ ಎಂದು ರಕ್ಷಿತ್ ಶಿವರಾಂ, ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ತಿಳಿಸಿದ್ದಾರೆ.

Related posts

ಕಿರಣ್ ಚಂದ್ರ ಪುಷ್ಪಗಿರಿಯವರಿಂದ ಶಿಬಾಜೆ ಅಡ್ಡಹಳ್ಳ ಫ್ರೆಂಡ್ಸ್ ಇದರ ನೂತನ ಲೋಗೋ ಬಿಡುಗಡೆ

Suddi Udaya

ದ.ಕ. ಹಾಗೂ ಉಡುಪಿ ಜಿಲ್ಲೆಯಲ್ಲಿ ವಸತಿ ಮತ್ತು ವಾಣಿಜ್ಯ ಸಂಬಂಧ ಭೂ ಪರಿವರ್ತನೆ ಜಮೀನುಗಳ ಏಕ ವಿನ್ಯಾಸ ನಕ್ಷೆಗಳಿಗೆ ಆಯಾ ಗ್ರಾ.ಪಂ. ಗಳಲ್ಲಿಯೆ ಅನುಮೋದನೆ ನೀಡುವಂತೆ ಶಾಸಕರುಗಳಿಂದ ಮನವಿ

Suddi Udaya

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ತಾಲೂಕು ಪತ್ರಕರ್ತರ ಸಂಘದ ವತಿಯಿಂದ ಮಾಜಿ ಶಾಸಕ ವಸಂತ ಬಂಗೇರರಿಗೆ ನುಡಿ ನಮನ

Suddi Udaya

ಲಾಯಿಲ ಗ್ರಾಮ ಪಂಚಾಯತ್‌ನಲ್ಲಿ ಮಕ್ಕಳ ಗ್ರಾಮಸಭೆ

Suddi Udaya

ಕಾವಳಕಟ್ಟೆ ವಲಯ ಬಂಟರ ಸಂಘದಿಂದ ಸಮಾಜಮುಖಿ ಚಿಂತನಾ ಕಾರ್ಯಕ್ರಮ

Suddi Udaya
error: Content is protected !!