23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

ಬೆಳ್ತಂಗಡಿ :ಅ 2ರಂದು ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ ಸಂದರ್ಭದಲ್ಲಿ ಸ ಕಿ ಪ್ರಾ ಶಾಲೆ ಕಾಪಿನಡ್ಕ ಇಲ್ಲಿಗೆ ಕಂಪ್ಯೂಟರ್ ಉಪಕರಣಗಳನ್ನು ಹಸ್ತಾಂತರಿಸಲಾಯಿತು.

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ದೇವದಾಸ್ ಶೆಟ್ಟಿ ಹಿಬರೋಡಿ ಅವರು ಕೊಡುಗೆ ಯಾಗಿ ನೀಡಿದರು. ಮುಖ್ಯ ಶಿಕ್ಷಕಿ ಶ್ರೀಮತಿ ಅನಿತಾ ಇವರು ಉಪಕರಣಗಳನ್ನು ಪಡದುಕೊಂಡರು.

ಈ ಸಂದರ್ಭದಲ್ಲಿ ಪ್ರಾಂತ್ಯಧ್ಯಕ್ಷರಾದ ವೆಂಕಟೇಶ್ ಹೆಬ್ಬಾರ್, ಲಯನ್ ಪ್ರತಿಭಾ ಹೆಬ್ಬಾರ್, ವಲಯ ಅಧ್ಯಕ್ಷರಾದ ಉಮೇಶ್ ಶೆಟ್ಟಿ, ಲಯನ್ ರೋಷನ್ ಮುಚ್ಚೂರ್, ಬೆಳ್ತಂಗಡಿ ಅಧ್ಯಕ್ಷರಾದ ಲಯನ್ ದೇವದಾಸ್ ಶೆಟ್ಟಿ ಹಿಬರೋಡಿ , ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ, ವಿವಿಧ ಕ್ಲಬ್ಬಿನ ಅಧ್ಯಕ್ಷರುಗಳು ಉಪಸ್ಥಿತರಿದ್ದರು. ಕೋಶಾಧಿಕಾರಿ ಅಮಿತಾ ನಂದ ಹೆಗ್ಡೆ ಧನ್ಯವಾದ ನೀಡಿದರು.

Related posts

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ತುಳುನಾಡ ಪೊರ್ಲು ಸೇವಾ ಟ್ರಸ್ಟ್ ವತಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ವ್ಯಕ್ತಿಗೆ ರೂ. 20 ಸಾವಿರ ಹಸ್ತಾಂತರ

Suddi Udaya

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆ: ವಾಣಿ ಆಂ. ಮಾ. ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬಡಗಕಾರಂದೂರು ಸ.ಉ.ಹಿ.ಪ್ರಾ ಶಾಲೆಯಲ್ಲಿ ಮಾದಕ ವಸ್ತುಗಳ ಕುರಿತು ಜಾಗೃತಿ ಅಭಿಯಾನ

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಕೃಷ್ಣ ವೇಷ ಸ್ಪರ್ಧೆ

Suddi Udaya

INICET ಪ್ರವೇಶ ಪರೀಕ್ಷೆ: ಉಜಿರೆಯ ಡಾ|ಶಿವಾನಿಗೆ ದೇಶದಲ್ಲೇ 191ನೇ ರ್ಯಾಂಕ್

Suddi Udaya
error: Content is protected !!