30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಉತ್ಸವ: ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆ

ಅರಸಿನಮಕ್ಕಿ: ಶ್ರೀ ಕ್ಷೇತ್ರ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಅ.3 ರಿಂದ ಅ.11 ರವರೆಗೆ ಶರನ್ನವರಾತ್ರಿ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ.

ಇಂದು (ಅ.3 ) ಬೆಳಿಗ್ಗೆ ದೇವಾಲಯದಲ್ಲಿ ತೆನೆ ಕಟ್ಟುವುದು ಹಾಗೂ ನೂತನ ಶಿಲಾಮಯ ದೀಪಸ್ಥಂಭ ಉದ್ಘಾಟನೆಯು ನೆರೆವೇರಿತು ನಂತರ ಅಭಿಷೇಕ ಪೂಜೆ, ಮಹಾಪೂಜೆ, ಮಂಗಳಾರತಿ ಪ್ರಸಾದ ವಿತರಣೆಯು ನಡೆಯಿತು.

ಈ ವೇಳೆ ವನದುರ್ಗಾ ಸೇವಾ ಟ್ರಸ್ಟ್ ಅಧ್ಯಕ್ಷ ಪ್ರಕಾಶ್ ಪಿಲಿಕ್ಕಬೆ, ಶ್ರೀರಂಗ ದಾಮ್ಲೆ ಅರಸಿನಮಕ್ಕಿ, ಅರ್ಚಕ ಉಲ್ಲಾಸ್ ಭಟ್, ಆಡಳಿತ ಸಮಿತಿಯ ಅಧ್ಯಕ್ಷ ಪದ್ಮಯ್ಯ ಬಾರಿಗ, ಧ. ಗ್ರಾ, ಯೋಜನೆಯ ಶಶಿಕಲಾ ಹಾಗೂ ಸೇವಾ ಪ್ರತಿನಿಧಿ ಯಮುನಾ, ಟ್ರಸ್ಟ್ ನ ಸದಸ್ಯರು, ಹಾಗೂ ಊರಿನ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಕುತ್ಲೂರು ಉನ್ನತಿಕರಿಸೀದ ಸ.ಹಿ.ಪ್ರಾ ಶಾಲಾ ಮಕ್ಕಳಿಗೆಊಟದ ಸ್ಟೀಲ್ ತಟ್ಟೆ ಹಾಗೂ ಕಪಾಟು ವಿತರಣೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಸುವರ್ಣ ಸಂಭ್ರಮ: ಪೂರ್ವ ಅಧ್ಯಕ್ಷರಿಗೆ ಮತ್ತು ಸಾಧಕರಿಗೆ ಸನ್ಮಾನ

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ಮರೋಡಿ: ಉಪನ್ಯಾಸಕ ಜಿನೇಂದ್ರ ಬಲ್ಲಾಳ್ ನಿಧನ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಮಡಂತ್ಯಾರು ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಮಾವೇಶದ ಪೂರ್ವಭಾವಿ ಸಭೆ

Suddi Udaya
error: Content is protected !!