ಗರ್ಡಾಡಿ ಯುವಕ ಮಂಡಲದ ಅಧ್ಯಕ್ಷರಾಗಿ ದಿನೇಶ್ ಬಂಗೇರ ಆಯ್ಕೆ

Suddi Udaya

ಗರ್ಡಾಡಿ : ಇಲ್ಲಿಯ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆಯು ಇತ್ತೀಚೆಗೆ ನಡೆಯಿತು.

ಗೌರಾಧ್ಯಕ್ಷರಾಗಿ ನಾರಾಯಣ ಪೂಜಾರಿ ಹಳ್ಳಿಂಜ ಬೀಡು, ಅಧ್ಯಕ್ಷರಾಗಿ ದಿನೇಶ್ ಬಂಗೇರ, ಉಪಾಧ್ಯಕ್ಷರಾಗಿ ರತೇಶ್, ಕಾರ್ಯದರ್ಶಿಯಾಗಿ ಶಿವರಾಜ್, ಜೊತೆ ಕಾರ್ಯದರ್ಶಿಯಾಗಿ ನರೇಂದ್ರ, ಕೋಶಾಧಿಕಾರಿಯಾಗಿ ವಿಕೇಶ್ ಆಯ್ಕೆಯಾದರು.

Leave a Comment

error: Content is protected !!