23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಸಶಸ್ತ್ರ ಸೀಮಾ ಬಲ ಕೇಂದ್ರ ಪೋಲಿಸ್ ಹುದ್ದೆಗೆ ಆಯ್ಕೆಯಾದ ಗುರಿಪಳ್ಳದ ಅರ್ಚನಾ ಗೌಡ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಮಾರಂಭ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಚಿತ್ರಕಲಾ ಗ್ರೇಡ್ ಪರೀಕ್ಷೆ: ಧರ್ಮಸ್ಥಳ ಶ್ರೀ ಮಂ.ಅ. ಪ್ರೌಢಶಾಲೆಗೆ ಶೇಕಡಾ 100 ಫಲಿತಾಂಶ

Suddi Udaya

ಮಾಣೂರು ಸಪರಿವಾರ ಶ್ರೀ ಶಾಸ್ತರ ದೇವಸ್ಥಾನ ನೂತನ ದೇವಾಲಯದ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಕರ್ನಾಟಕ ಗಮಕ ಕಲಾ ಪರಿಷತ್, ವತಿಯಿಂದ ‘ಮನೆ ಮನೆ ಗಮಕ’ ವಿನೂತನ ಕಾರ್ಯಕ್ರಮ

Suddi Udaya
error: Content is protected !!