23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಪ್ರಾ.ಕೃ.ಪ. ಸಹಕಾರ ಸಂಘದ ರೈತ ಸದಸ್ಯರಿಂದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ: ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ ಶಿಬಿರ

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ರೈತ ಸದಸ್ಯರೊಂದಿಗೆ ಮೊಗ್ರು ಗ್ರಾಮದ ಕಡಮ್ಮಾಜೆ ಫಾರ್ಮ್ಸ್ ಗೆ ಭೇಟಿ ನೀಡಿ ಅಲ್ಲಿಯ ಎಲ್ಲಾ ಸಾಕಾಣಿಕೆಗಳ ಹಾಗೂ ಸಾವಯವ ಗೊಬ್ಬರದ ಬಗ್ಗೆ ಸಂಪೂರ್ಣ ಮಾಹಿತಿ ಶಿಬಿರವು ಅ. 2ರಂದು ನಡೆಯಿತು.

ಶಿಬಿರದಲ್ಲಿ ಮೀನು ಸಾಕಾಣಿಕೆ, ಅದರ ಗೊಬ್ಬರದ • ಬಳಕೆಯ ಬಗ್ಗೆ ಮಾಹಿತಿ, ಕೃಷಿಗೆ ಸಂಬಂಧಿಸಿದ ಸಾವಯವ ಗೊಬ್ಬರದ ಬಗ್ಗೆ ಮಾಹಿತಿ, ಹಾಗೂ ಬಳಕೆ, ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರಗಳ ಬಗ್ಗೆ ಮಾಹಿತಿ, ಮೊಲ, ಕುರಿ, ಹಂದಿ ಸಾಕಾಣಿಕೆ ಹಾಗೂ ಸಾಕು ಪಕ್ಷಿಗಳ ಬಗ್ಗೆ ಮಾಹಿತಿ, ಕೋಳಿ ಸಾಕಾಣಿಕೆ: ನಾಟಿ ಕೋಳಿಗಳು ಮತ್ತು ವಿವಿಧ ತಳಿಗಳ ಕೋಳಿಗಳು, ಕೆರೆಗಳ ಮಹತ್ವ ಮತ್ತು ಅದನ್ನು ಉಳಿಸುವ ಬಗ್ಗೆ ಮಾಹಿತಿ ಈ ಎಲ್ಲಾ ಮಾಹಿತಿಗಳು ಸಂಘದ ರೈತ ಸದಸ್ಯರಿಗೆ ನೀಡಲಾಯಿತು.

Related posts

ಕುತ್ಲೂರಿನ ಸುಂದರಿ ಸೇರಿ ಶರಣಾದ 6 ಮಂದಿ ನಕ್ಸಲರಿಗೆ ನ್ಯಾಯಾಂಗ ಬಂಧನ ವಿಧಿಸಿ ಎನ್‌ಐಎ ಕೋರ್ಟ್ ಆದೇಶ

Suddi Udaya

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಉಜಿರೆ: ಅನುಗ್ರಹ ಆಂ.ಮಾ. ಪ್ರೌಢಶಾಲೆಯಲ್ಲಿ ಮಾದಕ ವಸ್ತುಗಳ ಸೇವನೆ ಹಾಗೂ ದುಷ್ಪರಿಣಾಮಗಳ ಮಾಹಿತಿ ಕಾರ್ಯಾಗಾರ

Suddi Udaya

ಇಂದಬೆಟ್ಟು : ಜಾನುವಾರುಗಳಿಗೆ ಚರ್ಮಗಂಟು ರೋಗದ ವಿರುದ್ಧ ಲಸಿಕಾ ಅಭಿಯಾನ

Suddi Udaya

500 ಮತ್ತು 1000 ಮುಖಬೆಲೆ ನೋಟು ಅಮಾನೀಕರಣ: ಕೇಂದ್ರ ಸರ್ಕಾರದ ನಿರ್ಧಾರ ಎತ್ತಿಹಿಡಿದ ಸುಪ್ರೀಂ ಕೋರ್ಟ್

Suddi Udaya
error: Content is protected !!