26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಅ 3 ರಂದು ತೆನೆ ಹಬ್ಬ ಜರಗಿತು .

ದೇವಸ್ಥಾನ ಪ್ರದಾನ ಅರ್ಚಕರಾದ ರಘುರಾಮ ಭಟ್ ಮಠ ದೇವರಿಗೆ ತೆನೆಯನ್ನು ಪೂಜಾ ವಿಧಿ ವಿಧಾನಗಳೊಂದಿಗೆ ಸಮರ್ಪಿಸಿ ಭಕ್ತರಿಗೆ ವಿತರಿಸಿದರು. ಪಡಂಗಡಿ, ಕುವೆಟ್ಟು, ಓಡಿಲ್ನಾಳ, ಸೊಣಂದೂರು ಗ್ರಾಮದ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Related posts

ಕಳೆದ ಎರಡೂವರೆ ದಶಕಗಳಿಂದ ಅಮೂಲ್ಯ ಸೇವೆ ಸಲ್ಲಿಸಿದ ಶ್ರೀ ಕ್ಷೇ.ಧ.ಗ್ರಾ.ಯೋಜನೆಯ ಕಾರ್ಯನಿರ್ವಾಹಕ ನಿರ್ದೇಶಕ ಡಾ.ಎಲ್. ಎಚ್. ಮಂಜುನಾಥ್ ರವರಿಗೆ ಬೀಳ್ಕೊಡುಗೆ

Suddi Udaya

ಉಜಿರೆ :ಶ್ರೀ.ಧ.ಮಂ.ವಸತಿ ಪ.ಪೂ. ಕಾಲೇಜಿನಲ್ಲಿ ಬಿತ್ತಿಪತ್ರ ಅನಾವರಣ ಕಾರ್ಯಕ್ರಮ

Suddi Udaya

ಕೊಕ್ಕಡ ವಲಯದ ಅನಾರು ಕಾರ್ಯಕ್ಷೇತ್ರದ ದುರ್ಗ ಶ್ರೀ ಜ್ಞಾನವಿಕಾಸ ಕೇಂದ್ರದ ವಾರ್ಷಿಕೋತ್ಸವ

Suddi Udaya

ಅಟ್ಲಾಜೆ ಕ್ರಿಕೆಟರ್ಸ್ ವತಿಯಿಂದ ಬಳಂಜ ಶಾಲಾ ಶಿಕ್ಷಣ ಟ್ರಸ್ಟ್ ಗೆ ರೂ.31 ಸಾವಿರ ಹಸ್ತಾಂತರ

Suddi Udaya

ಮುಂಡಾಜೆ: ಕೃಷಿಕ ಸದಾಶಿವ ನೇಕಾರ ನಿಧನ

Suddi Udaya

ಬಳಂಜ: ಶ್ರೀಮಾತ ನಾಲ್ಕೂರು ಸಂಘಟನೆಯಿಂದ ವಾಲಿಬಾಲ್ ಪಂದ್ಯಾವಳಿ, ಸಾಧಕರಿಗೆ ಸನ್ಮಾನ

Suddi Udaya
error: Content is protected !!