March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ನಿಡ್ಲೆ, ಕರಿಮಣೇಲು ಹಾಗೂ ಕನ್ಯಾಡಿ ಪಂಚಾಯತ್ ಮಟ್ಟದ ರಸ್ತೆ ಕಾಮಗಾರಿ ಗುಣಮಟ್ಟ ಪರಿಶೀಲಿಸಿ ವರದಿ ನೀಡುವುದಕ್ಕಾಗಿ ಲಂಚಕ್ಕೆ ಬೇಡಿಕೆ: ಮಂಗಳೂರು ಲೋಕೋಪಯೋಗಿ ಇಲಾಖೆಯ ಕಿರಿಯ ಇಂಜಿನಿಯರ್ ಲೋಕಾಯುಕ್ತ ಬಲೆಗೆ

Suddi Udaya

ಗುರುವಾಯನಕೆರೆ ವಿಜಯ ಕ್ರೆಡಿಟ್ ಕೋ -ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ: ರೂ.571 ಕೋಟಿ ವಾರ್ಷಿಕ ವ್ಯವಹಾರ, ರೂ.1.53 ಕೋಟಿ ನಿವ್ವಳ ಲಾಭ, ಸದಸ್ಯರಿಗೆ ಶೇ.18 ಡಿವಿಡೆಂಟ್

Suddi Udaya

ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಜೆಸ್ವಿನ್ ಪಾಲಾಟಿಗೆ ಕ್ರಿಶ್ಚಿಯನ್ ಬ್ರದರ್ಸ್ ಕಳೆಂಜ ವತಿಯಿಂದ ಗೌರವ

Suddi Udaya

ಬೊಳ್ಳಜ್ಜ ದೈವದ ಮೂಲಸ್ಥಾನದಲ್ಲಿ ಸಾರ್ವಜನಿಕರಿಂದ ಅಗೇಲು ಸೇವೆ: ಶ್ರದ್ಧಾ ಭಕ್ತಿಯಿಂದ ಸಹಸ್ರಾರು ಭಕ್ತರಿಂದ ಬೊಳ್ಳಜ್ಜನಿಗೆ ಅಗೇಲು ಸಮರ್ಪಣೆ

Suddi Udaya

ಲಾಯಿಲ: ಸಾರಿ ಫೋಲ್ಡಿಂಗ್, ಬ್ರೈಡಲ್ ಮೇಕಪ್ ಹಾಗೂ ಸಾರಿ ಗೊಂಡೆ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಸಿಯೋನ್ ಆಶ್ರಮದಲ್ಲಿ ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
error: Content is protected !!