30.4 C
ಪುತ್ತೂರು, ಬೆಳ್ತಂಗಡಿ
June 6, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಕಣಿಯೂರು ಅಶೋಕ್ ಕುಲಾಲ್ ರಿಂದ ಖಂಡಿಗ ವಾಸಪ್ಪ ಗೌಡರ ಚಿಕಿತ್ಸೆಗೆ ಸಹಾಯಧನ ಹಸ್ತಾಂತರ

Suddi Udaya

ಬೆಳ್ತಂಗಡಿ ಕೇದೆ ದಿ| ವಸಂತ ಬಂಗೇರ ಜಯಂತಿ ಉತ್ಸವ ಸಮಿತಿ ಆಯೋಜಿಸಿದ್ದ ಅಶಕ್ತರಿಗೆ ಸಹಾಯಹಸ್ತ ಹಾಗೂ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಮುಂದೂಡಿಕೆ

Suddi Udaya

ತೆಕ್ಕಾರು: ಬಾಜಾರು ಜೋಡುಕಟ್ಟೆ ರಸ್ತೆ ಸಂಚಾರ ದುಸ್ತರ : ರಸ್ತೆಯ ಕಾಮಗಾರಿ ಶೀಘ್ರವೇ ಪ್ರಾರಂಭಗೊಳಿಸಿ – ಸರ್ಕಾರಕ್ಕೆ ಗ್ರಾ.ಪಂ. ಸದಸ್ಯ ಅಬ್ದುಲ್ ರಝಾಕ್ ಆಗ್ರಹ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ವಿಜಯೋತ್ಸವ

Suddi Udaya

ನಿಡ್ಲೆ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಅಭ್ಯಾಸವರ್ಗದ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!