September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪುತ್ತಿಲ ಕುಂಡಡ್ಕ : ಮನೆಯ ದಾರಂದ ಬಿದ್ದು ಶಾಲಾ ಬಾಲಕಿ ಅಲ್ಫಿಯಾ ಮೃತ್ಯು

ಪುತ್ತಿಲ: ಇಲ್ಲಿಯ ಕುಂಡಡ್ಕ ಸಮೀಪದ ಕೇರ್ಯಾ ಕೊನಲೆ ನಿವಾಸಿ ಹಾರೀಸ್ ಮುಸ್ಲಿಯಾರ್ ಮತ್ತು ಅಸ್ಮಾ ದಂಪತಿಯ 4 ಹೆಣ್ಣು ಮಕ್ಕಳಲ್ಲಿ 3ನೇ ಮಗು ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಹಾಗೂ ಕೇರ್ಯಾ ಸಂಶುಲ್ ಹುದಾ ಜುಮಾ ಅರಬೀಕ್ ಮದರಸದಲ್ಲಿ 1ನೇ ತರಗತಿ ವಿದ್ಯಾರ್ಥಿನಿ ಅಲ್ಫಿಯಾ (6 ವರ್ಷ) ಅಸುನಿಗಿದ್ದಾಳೆ.

ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸುವ ಕೆಲಸವನ್ನು ಮಾಡುವುದ್ದಕ್ಕಾಗಿ ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಣೆ ಮಾಡಿದರು. ಈ ಸಂದರ್ಭದಲ್ಲಿ ಮಗು ಅದರ ಪಕ್ಕದಲ್ಲಿ ಆಟವಾಡುತ್ತಿರುವಾಗ ದಾರಂದವು ಆಯಾ ತಪ್ಪಿ ಮಗುವಿನ ತಲೆಗೆ ಬಿದ್ದು ಗಂಭೀರ ಗಾಯಗೊಂಡಿತು. ತಕ್ಷಣ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಮಗು ಅಸುನೀಗಿರುವುದಾಗಿ ತಿಳಿದು ಬಂದಿದೆ.

Related posts

ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಶ್ರೀ ರಾಮ ನಗರ ಮೈರಲ್ಕೆ ಓಡಿಲ್ನಾಳ ವರ್ಷಾವಧಿ ಜಾತ್ರೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

Suddi Udaya

ವೇಣೂರು ಎಕ್ಸೆಲ್ ಟೆಕ್ನೋ ಸ್ಕೂಲ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್‍ನಿಂದ ಸಿಹಿತಿಂಡಿ ವಿತರಣೆ

Suddi Udaya

ಬೆಳಾಲು ಎಸ್.ಡಿ.ಎಮ್ ಪ್ರೌಢಶಾಲೆ ದೈಹಿಕ ಶಿಕ್ಷಣ ಶಿಕ್ಷಕ ಕೃಷ್ಣಾನಂದ ರಾವ್ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ರತ್ನ ಪ್ರಶಸ್ತಿ

Suddi Udaya
error: Content is protected !!