23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

ಬಳಂಜ : ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಬಳಂಜ, ಅ.01 ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು ತಮ್ಮ ಪೋಷಕರೊಂದಿಗೆ ತುಂಬಾ ಸಂತೋಷದಿಂದ ಪಾಲ್ಗೊಂಡರು. ಸರ್ಕಾರದ ಮಹತ್ವಕಾಂಕ್ಷಿ ಕಾರ್ಯಕ್ರಮದಲ್ಲಿ ಪೋಷಕರೊಂದಿಗೆ ಗಿಡ ನೆಡುವ ಕಾರ್ಯಕ್ರಮವು ಪರಿಸರ ಸಂರಕ್ಷಣೆಯ ಹಿತದೃಷ್ಟಿಯಲ್ಲಿ ಬಹಳ ಮುಖ್ಯವಾಗಿದೆ. ಮಕ್ಕಳು ಹಣ್ಣಿನ ಹಾಗೂ ತರಕಾರಿ ಗಿಡಗಳನ್ನು ಮತ್ತು ತೆಂಗಿನಕಾಯಿ ,ಅಡಿಕೆ ಸಸಿಗಳನ್ನು ನೆಡುವುದರ ಮೂಲಕ ಸಂಭ್ರಮಿಸಿದರು. ಮಕ್ಕಳು ತಾವು ನೆಟ್ಟ ಗಿಡಕ್ಕೆ ತಮ್ಮ ತಮ್ಮ ತಾಯಂದಿರ ಹೆಸರನ್ನು ಇಟ್ಟು ತಾವೇ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿಕೊಂಡರು.

ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು ಶಾಲಾ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಪಾಲ್ಗೊಂಡರು.

Related posts

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಎಂಜಿನಿಯರಿಂಗ್ ನಲ್ಲಿ ಅಳದಂಗಡಿಯ ಶ್ರೀಪ್ರಿಯಾಗೆ 7ನೇ ರ‌್ಯಾಂಕ್

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ.ಶಿಕ್ಷಕ ರಕ್ಷಕ ಸಂಘದ ಪೋಷಕರ ಸಭೆ .

Suddi Udaya

ನಿಟ್ಟಡೆ ಕುಂಭಶ್ರೀ ಪಿಯು ಕಾಲೇಜಿನಲ್ಲಿ ನೈತಿಕತೆ ತರಗತಿಗೆ ಉತ್ತಮ ಸ್ಪಂದನೆ

Suddi Udaya

ವಾಣಿ ಕಾಲೇಜಿನಲ್ಲಿ ರೋವರ್ಸ್ ಮತ್ತು ರೇಂಜರ್ಸ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya
error: Content is protected !!