ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಲಕರಾದ ಶಿತಿಕಂಠ ಭಟ್ ಉಪಸ್ಥಿತರಿದ್ದರು.

Leave a Comment

error: Content is protected !!