23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶುಭಾರಂಭ

ಬೆಳ್ತಂಗಡಿ: ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಸ್ಥಳಾಂತರಗೊಂಡು ಶುಭಾರಂಭ

ಬೆಳ್ತಂಗಡಿ : ಗಣೇಶ್ ಕ್ಲಿನಿಕಲ್ ಲ್ಯಾಬೋರೇಟರಿ ರಕ್ತಪರೀಕ್ಷಾ ಕೇಂದ್ರ ಬೆಳ್ತಂಗಡಿ ಬಸ್ಸು ನಿಲ್ದಾಣದ ಎದುರು ಡೊಂಗ್ರೆ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿದ್ದು ಇದೀಗ ಕಾತ್ಯಾಯಿನಿ ಕಟ್ಟಡಕ್ಕೆ ಸ್ಥಳಾಂತರಗೊಂಡು ಅ.3 ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಮಕ್ಕಳ ತಜ್ಞರಾದ ಗೋವಿಂದ ಕಿಶೋರ್ ದೀಪ ಪ್ರಜ್ವಲಿಸುವ ಮೂಲಕ ಚಾಲನೆ ನೀಡಿ, ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾಲಕರಾದ ಶಿತಿಕಂಠ ಭಟ್ ಉಪಸ್ಥಿತರಿದ್ದರು.

Related posts

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಸೌಜನ್ಯ ಪ್ರಕರಣ: ಮರುತನಿಖೆಗೆ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್‌

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್, ಕಬ್,ಬುಲ್ ಬುಲ್, ವಿದ್ಯಾರ್ಥಿಗಳಿಂದ ಪೋಷಕರ ದಿನಾಚರಣೆ

Suddi Udaya

ರುಡ್ ಸೆಟ್ ಸಂಸ್ಥೆಯಲ್ಲಿ ರೆಫ್ರಿಜರೇಷನ್ ಮತ್ತು ಏರ್‌ ಕಂಡೀಷನಿಂಗ್ ತರಬೇತಿ ಸಮಾರೋಪ

Suddi Udaya

ಫೆ.12: ಉಜಿರೆ ಶ್ರೀ ದುರ್ಗಾ ನಿಲಯದಲ್ಲಿ ಶ್ರೀ ಸತ್ಯನಾರಾಯಣ ದೇವರ ಪೂಜೆ, ಹಾಗೂ ಶ್ರೀ ಶನೀಶ್ವರ ಪೂಜೆ

Suddi Udaya

ನಡ: ಮಂಚದಪಲ್ಕೆ ಚಂದ್ಕೂರು ನಿವಾಸಿ ಸುಮಂಗಳ ನಿಧನ

Suddi Udaya
error: Content is protected !!