July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಶ್ರೀ ಗುರುದೇವ ಕಾಲೇಜಿನಲ್ಲಿ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಸ್ವಚ್ಚತಾ ಹೀ ಭಾರತ ಅಭಿಯಾನ

ಬೆಳ್ತಂಗಡಿ : ಶ್ರೀಗುರುದೇವ ಪದವಿ ಮತ್ತು ಪದವಿ ಪೂರ್ವ ಕಾಲೇಜು ಬೆಳ್ತಂಗಡಿ ಇದರ ಎನ್ ಎಸ್ ಎಸ್ ಘಟಕ ಮತ್ತು ರೋವರ್ಸ್ ಹಾಗೂ ರೇಂಜರ್ಸ್ ಬಂಗೇರ ದಳದ ವತಿಯಿಂದ ಗಾಂಧಿಜಯಂತಿಯ ಪ್ರಯುಕ್ತ ಕಾಲೇಜು ಆವರಣದಲ್ಲಿ ಸ್ವಚ್ಚತಾ ಹೀ ಭಾರತ ಅಭಿಯಾನ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಕಾಲೇಜು ಆಡಳಿತ ಸಮಿತಿಯ ಸದಸ್ಯೆ ಶ್ರೀಮತಿ ಬಿನುತ ವಿ ಬಂಗೇರ ,ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಸುಕೇಶ್ ಕುಮಾರ್, ಉಪಪ್ರಾಂಶುಪಾಲರು, ಪದವಿ ವಿಭಾಗದ ಎನ್.ಎಸ್.ಎಸ್ ಶಿಬಿರಾಧಿಕಾರಿಗಳಾದ ಬಿ ಎ ಶಮಿಯುಲ್ಲ ,ರೋವರ್ಸ್-ರೇಂಜರ್ಸ್ ಘಟಕಾಧಿಕಾರಿಗಳಾದ ಶುಭಲಕ್ಷ್ಮಿ ,ರಾಕೇಶ್ ಕುಮಾರ್ ಪದವಿ ವಿಭಾಗದ ಎನ್.ಎಸ್.ಎಸ್ ಘಟಕದ ಸಹಶಿಬಿರಾಧಿಕಾರಿಗಳಾದ ಸತೀಶ್ ಸಾಲ್ಯಾನ್, ಶ್ವೇತಾ ,ಪದವಿ ಪೂರ್ವ ವಿಭಾಗದ ಶಿಬಿರಾಧಿಕಾರಿಗಳಾದ ಶಿವರಾಜ್ ಗಟ್ಟಿ, ಚಂದನಾ, ಸೌಜನ್ಯ ,ಕಾಲೇಜಿನ ಶಾರೀರಿಕ ನಿರ್ದೇಶಕ ರವಿರಾಮ ಶೆಟ್ಟಿ, ಬೆಳ್ತಂಗಡಿ ಶ್ರೀಗುರುನಾರಾಯಣ ಸ್ವಾಮಿ ಸೇವಾ ಸಂಘದ ನಿರ್ದೇಶಕ ಅನೂಪ್ ಬಂಗೇರ, ಕಾಲೇಜಿನ ಸಿಬ್ಬಂದಿ ಜನಾರ್ಧನ ಕುಲಾಲ್, ಉಪನ್ಯಾಸಕ ವೃಂದದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದು ಸಹಕರಿಸಿದರು.

Related posts

ಅಳದಂಗಡಿ ವಲಯ ಪ್ರಗತಿ ಬಂಧು ಒಕ್ಕೂಟ ಜನಜಾಗೃತಿ ಗ್ರಾಮ ಸಮಿತಿ ಪದಗ್ರಹಣ ಸಮಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆ ವಿದ್ಯಾರ್ಥಿಗಳಿಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya

ಮಚ್ಚಿನ: ರಬ್ಬರ್ ತೋಟಕ್ಕೆ ತಗುಲಿದ ಬೆಂಕಿ: ಅಪಾರ ನಷ್ಟ

Suddi Udaya

ಸತ್ಯ ಶೋಧಕ ವೇದಿಕೆ ಮಹಾಸಭೆ: ನೂತನ ಕಚೇರಿ ಉದ್ಘಾಟನೆ

Suddi Udaya

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ಅಂಡಿಂಜೆ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ಪ್ರಜ್ಞಾ ಪ್ರಥಮ

Suddi Udaya

ನಾವರ: ಯುವಶಕ್ತಿ ನಾವರ ವತಿಯಿಂದ ಅಂಡರ್ ಆರ್ಮ್ ಸೂಪರ್ ಸಿಕ್ಸ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!