22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಮಂಗಳೂರು ವೆನ್ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಮಾರ್ಟ್ ಸಿಟಿಯಿಂದ ಆದ ಹೊಸ ಶಸ್ತ್ರಚಿಕಿತ್ಸಾ ಕೊಠಡಿ ಪ್ರಾರಂಭ

Suddi Udaya

ಬೆಳ್ತಂಗಡಿ ಸ್ಥಳೀಯ ಸಂಸ್ಥೆಯಿಂದ ಕಬ್- ಬುಲ್ ಬುಲ್ಸ್ ಉತ್ಸವ, ಸ್ಕೌಟ್ಸ್- ಗೈಡ್ಸ್ ಮೇಳ, ರೋವರ್ಸ್‌ – ರೇಂಜರ್ಸ್‌ ಸಮಾಗಮ

Suddi Udaya

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

Suddi Udaya

ಬೆಳ್ತಂಗಡಿ ಪ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ ನಿರ್ಮೂಲನೆಗೆ ಸೊಳ್ಳೆ ಉತ್ಪತ್ತಿ ತಾಣಗಳು ಕಂಡುಬಂದರೆ ಪ.ಪಂ. ಮುಖ್ಯಾಧಿಕಾರಿಯನ್ನು ಸಂಪರ್ಕಿಸುವಂತೆ ಕೋರಿಕೆ

Suddi Udaya

ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಂರವರ 116 ನೇ ಜನ್ಮ ದಿನಾಚರಣೆ

Suddi Udaya

ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ಅಪಪ್ರಚಾರ ಕೊನೆಯಾಗುವಂತೆ ಕರವೇ ಮಹಿಳಾ ತಂಡದ ಸದಸ್ಯರಿಂದ ಉರುಳು ಸೇವೆ

Suddi Udaya
error: Content is protected !!