23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ತೋಟತ್ತಾಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಆಶ್ರಯದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಗುರುಪೂಜೆ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ: ಕಾಶಿಪಟ್ಣ ಸರಕಾರಿ ಪ್ರೌಢಶಾಲೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ: ಕನಸು ಇದು ಭರವಸೆಯ ಬೆಳಕು ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನ ಕ್ರೀಡಾ ವಿಭಾಗದ ಕ್ರೀಡಾವಾಣಿ ಭಿತ್ತಿಪತ್ರಿಕೆ ಅನಾವರಣ

Suddi Udaya

ಬರೆಂಗಾಯ ಸ.ಉ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಲಿಕಾ ಹಬ್ಬ

Suddi Udaya
error: Content is protected !!