July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

ಬೆಳ್ತಂಗಡಿ: ಹತ್ತೂರಿನಲ್ಲಿ ಅತ್ಯಂತ ಜನಪ್ರಿಯವಾಗಿರುವ ಚಿನ್ನಾಭರಣಗಳ ಮಳಿಗೆ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಹಬ್ಬವನ್ನು ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಅವಧಿ ವಿಸ್ತರಿಸಲಾಗಿದೆ. ಹಾಗೂ ಮುಳಿಯ ಚಿನ್ನೋತ್ಸವ ಅ.3ರಿಂದ ಪ್ರಾರಂಭಗೊಳ್ಳಲಿದೆ ಎಂದು ಮುಳಿಯ ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.

ಮದುವೆ, ಉಪನಯನ, ಗೃಹಪ್ರವೇಶ, ಮಗುವಿನ ನಾಮಕರಣ ಇತ್ಯಾದಿ ಸಮಾರಂಭಗಳಲ್ಲಿ ನಿಮ್ಮ ಸಂಭ್ರಮವನ್ನು ಹೆಚ್ಚಿಸಲು ಮುಳಿಯ ಜ್ಯುವೆಲ್ಸ್‌ನ ಡೈಮಂಡ್ ಹಬ್ಬದಲ್ಲಿ ಭಾಗವಹಿಸಿ ಮೆಚ್ಚಿನ ಆಭರಣಗಳನ್ನು ಆಕರ್ಷಕ ಬೆಲೆಗಳಲ್ಲಿ ಖರೀದಿಸಿ ಎಂದು ಪ್ರಕಟಣೆ ತಿಳಿಸಿದೆ.

5 ಕಾರು ಗೆಲ್ಲುವ ಸುವರ್ಣವಕಾಶ:
ಮುಳಿಯ ಜ್ಯುವೆಲ್ಸ್‌ನಲ್ಲಿ ನಿಮ್ಮ ಆಯ್ಕೆಯ ಚಿನ್ನಾಭರಣ ಹಾಗೂ ಡೈಮಂಡ್ ಖರೀದಿಸಿ ಸಂಭ್ರಮಿಸಲು ಅವಕಾಶವಿದೆ. ರೂ. 20 ಸಾವಿರ ಮೊತ್ತದ ಡೈಮಂಡ್ ಆಭರಣ ಖರೀದಿಸಿ, ಕೂಪನ್ ಪಡೆದು 5 ಕಾರು ಗೆಲ್ಲುವ ಸುವರ್ಣಾವಕಾಶ ನಿಮ್ಮದಾಗಿದೆ.

Related posts

ಸ್ನಾನಘಟ್ಟದಿಂದ ಅಜಿಕುರಿ ತನಕ ಹದೆಗೆಟ್ಟ ರಸ್ತೆ :ದುರಸ್ತಿಗೆ ಆಗ್ರಹಿಸಿ ರಸ್ತೆ ಮಧ್ಯೆ ಬಾಳೆಗಿಡ ನೆಟ್ಟು ವಿನೂತನ ರೀತಿಯಲ್ಲಿ ಪ್ರತಿಭಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಪದಗ್ರಹಣ ಸಮಾರಂಭ: ಡಾ. ಡಿ ವೀರೇಂದ್ರ ಹೆಗ್ಗಡೆಯರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶಿಬಾಜೆ ಗ್ರಾ.ಪಂ. ನ ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿಯಾಗಿ ಸೀತಾರಾಮ ಎಸ್ ಅಧಿಕಾರ ಸ್ವೀಕಾರ

Suddi Udaya

ಬೆಳ್ತಂಗಡಿಗೆ ಹೊಸ ನ್ಯಾಯಾಲಯ ಕಟ್ಟಡ ಮಂಜೂರುಗೊಳಿಸುವಂತೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ರವರಿಗೆ ರಕ್ಷಿತ್ ಶಿವಾರಂ ರಿಂದ ಮನವಿ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya
error: Content is protected !!