25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.


ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಸ್ಥಳೀಯ ಸಂಸ್ಥೆಯ ವಿಧಾನ ಪರಿಷತ್ ಸ್ಥಾನದ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಪಂಚಾಯತ್ ವಾರು ಉಸ್ತುವಾರಿಗಳಾಗಿ. ನಾರಾವಿ ಜಿಲ್ಲಾ ಪಂಚಾಯತ್ ಧರಣೇಂದ್ರ ಕುಮಾರ್, ಅಳದಂಗಡಿ ಜಿಲ್ಲಾ ಪಂಚಾಯತ್ ಶೇಖರ್ ಕುಕ್ಕೇಡಿ, ಲಾಯಿಲ ಜಿಲ್ಲಾ ಪಂಚಾಯತ್ ನಾರಾಯಣ ಗೌಡ ದೇವಸ್ಯ , ಉಜಿರೆ ಜಿಲ್ಲಾ ಪಂಚಾಯತ್
ನಮಿತಾ ಪೂಜಾರಿ, ಧರ್ಮಸ್ಥಳ ಜಿಲ್ಲಾ ಪಂಚಾಯತ್ ಸೆಬಾಸ್ಟಿಯನ್ ಪಿ.ಟಿ, ಕಣಿಯೂರು ಜಿಲ್ಲಾ ಪಂಚಾಯತ್ ಕೆ.ಕೆ ಶಾಹುಲ್ ಹಮೀದ್, ಕುವೆಟ್ಟು ಜಿಲ್ಲಾ ಪಂಚಾಯತ್ ಸುಭಾಶ್ ಚಂದ್ರ ರೈ, ರವರನ್ನು ನೇಮಕ ಮಾಡಲಾಗಿದೆ ಎಂದು ರಕ್ಷಿತ್ ಶಿವರಾಂ, ಪ್ರಧಾನ ಕಾರ್ಯದರ್ಶಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ತಿಳಿಸಿದ್ದಾರೆ.

Related posts

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ “ಅಕ್ಷಯ ಪಾಕಶಾಲೆ”- ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ : ಎಸ್.ಐ.ಟಿ ತನಿಖೆ ಮುಂದುವರಿಯಲಿ ಅರ್ಜಿದಾರರಿಗೆ ಕಿರುಕುಳ ಬೇಡ ಹೈಕೋರ್ಟ್

Suddi Udaya

ಎಲ್‌.ಸಿ.ಆರ್. ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಸ್ವಚ್ಚತಾ ಅಭಿಯಾನ:

Suddi Udaya

ಬೆಳ್ತಂಗಡಿ: ಬಂಟರ ಸಂಘದ ವಲಯ ಸಮಿತಿ ಸಾಮಾನ್ಯ ಸಭೆ ಹಾಗೂ ವಲಯ ಸಮಿತಿ ರಚನೆ

Suddi Udaya

ಬೆಳ್ತಂಗಡಿ : ಹಸಿರು ಕ್ರಾಂತಿಯ ಹರಿಕಾರ ಡಾ| ಬಾಬು ಜಗಜೀವನರಾಮ್ ರವರ 117ನೇ ಜನ್ಮ ದಿನಾಚರಣೆ

Suddi Udaya

ಉರುವಾಲು : ಶ್ರೀ ವನಶಾಸ್ತಾರ ಮತ್ತು ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2.50 ಲಕ್ಷ ಡಿ ಡಿ ಹಸ್ತಾಂತರ

Suddi Udaya
error: Content is protected !!