April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಧಾನ ಪರಿಷತ್ತು ಉಪಚುನಾವಣೆ : ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ರವರಿಂದ ನಾಮಪತ್ರ ಸಲ್ಲಿಕೆ

ಬೆಳ್ತಂಗಡಿ: ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅ.3 ರಂದು ಜಿಲ್ಲಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.


ಈ ಸಂದರ್ಭದಲ್ಲಿ ಸಂಸದ ಬ್ರಿಜೇಶ್ ಚೌಟ, ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ, ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು.

Related posts

ಕಾರುಣ್ಯ ಆಂ.ಮಾ. ಶಾಲೆಯಲ್ಲಿ ಗಾಂಧಿ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಬಂಟರ ಸಂಘದ ಮಡಂತ್ಯಾರು ವಲಯದ ಸಭೆ :ಗ್ರಾಮ ಸಮಿತಿ ರಚನೆ

Suddi Udaya

ಪುಂಜಾಲಕಟ್ಟೆ : ದಾಖಲೆ ಇಲ್ಲದೆ ಎಟಿಎಂ ವಾಹನದಲ್ಲಿ ಸಾಗಿಸುತ್ತಿದ್ದ ರೂ.10 ಲಕ್ಷ ಹಣ ವಶ

Suddi Udaya

ತೋಟದಲ್ಲಿ ಕೃಷಿ ಕೆಲಸ ಮಾಡುತ್ತಿದ್ದಾಗ ಹೃದಯಾಘಾತ: ನ್ಯಾಯತರ್ಪು ಕೊಡಿಯಡ್ಕ ತಿಮ್ಮಪ್ಪ ಗೌಡ ನಿಧನ

Suddi Udaya

ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣಕ್ಕೆಂದು ಮೀಸಲಾಗಿಟ್ಟ ಅನುದಾನವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ: ಸರಕಾರವನ್ನು ತರಾಟೆಗೆ ತೆಗೆದುಕೊಂಡ ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya
error: Content is protected !!