July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ, ವಿಜಯೇಂದ್ರ ಅವರು ನೇಮಕ ಮಾಡಿರುತ್ತಾರೆ.

Related posts

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಬಳ್ಳಮಂಜದಲ್ಲಿ ನಡೆದ ಮನೆ ಕಳ್ಳತನ ಸೇರಿದಂತೆ ಹಲವು ಪ್ರಕರಣಗಳ ಆರೋಪಿಗಳ ಬಂಧನ: ರೂ.23.67 ಲಕ್ಷದ ಸೊತ್ತುಗಳು ವಶಕ್ಕೆ

Suddi Udaya

ಡಾ. ಎಲ್ ಎಚ್ ಮಂಜುನಾಥರವರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಸನ್ಮಾನ

Suddi Udaya

ಮೈರೋಳ್ತಡ್ಕ: ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಜೂ.13: ಗುರುವಾಯನಕೆರೆ ಎಕ್ಸೆಲ್ ಕಾಲೇಜಿನಲ್ಲಿ ದೃಷ್ಟಿ 2025 ಕಾರ್ಯಾಗಾರ

Suddi Udaya

ಮಲೆಂಗಲ್ಲು ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!