September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ವಿಧಾನಪರಿಷತ್ ಉಪಚುನಾವಣೆ: ಬಿಜೆಪಿಯಿಂದ ಉಸ್ತುವಾರಿಗಳ ನೇಮಕ

ಬೆಳ್ತಂಗಡಿ: ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆ ವಿಧಾನಪರಿಷತ್ ಉಪಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳಾಗಿ ಸಂಸದರಾದ ಕೋಟಾ ಶ್ರೀನಿವಾಸ್ ಪೂಜಾರಿ, ಸಹ ಉಸ್ತುವಾರಿಗಳಾಗಿ ಶಾಸಕರಾದ ರಾಜೇಶ್ ನಾಯ್ಕ್, ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಅವರನ್ನು ಬಿಜೆಪಿ ರಾಜ್ಯ ಅಧ್ಯಕ್ಷರಾದ ಬಿ.ವೈ, ವಿಜಯೇಂದ್ರ ಅವರು ನೇಮಕ ಮಾಡಿರುತ್ತಾರೆ.

Related posts

ಮಾದಕ ದ್ರವ್ಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ “ಒಂದು ಹೆಜ್ಜೆ” ಕನ್ನಡ ಚಲನಚಿತ್ರ ಪೋಸ್ಟರ್ ಬಿಡುಗಡೆ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಜನ್ಮದಿನ ಆಚರಣೆ – ಸಿಯೋನ್ ಆಶ್ರಮಕ್ಕೆ ಆಹಾರ ಸಾಮಾಗ್ರಿ ವಿತರಣೆ

Suddi Udaya

ಕೊಯ್ಯೂರು ಶ್ರೀ ಕೃಷ್ಣ ಭಜನಾ ಮಂದಿರದಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya

ಪ್ರಧಾನಿ ನರೇಂದ್ರ ಮೋದಿ ಸರಕಾರಕ್ಕೆ 12 ವರ್ಷ: ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya

ಬಿಪಿಎಲ್, ಅಂತ್ಯೋದಯ ಪಡಿತರ ಚೀಟಿದಾರರಿಗೆ ಇ-ಕೆವೈಸಿ ಪ್ರಕ್ರಿಯೆ ಆರಂಭ

Suddi Udaya
error: Content is protected !!