30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ನಡೆಯಲಿರುವ ಡೆನ್ನಾನ ಡೆನ್ನನ 2024 ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಓಡಿಲ್ನಾಳ ಗ್ರಾಮದ ಆದೇಲು ಎಂಬಲ್ಲಿ ಗುರುದೇವ ಸ್ವ ಸಹಾಯ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗುರುದೇವ ಸ್ವಸಹಾಯ ಸಂಘದ ಅಧ್ಯಕ್ಷ ಬಾಬು ಪೂಜಾರಿ ಆದೇಲು, ಕಾರ್ಯದರ್ಶಿ ನಾಗೇಶ್ ಆದೇಲು, ಹಿರಿಯರಾದ ರುಕ್ಮಯ ಪೂಜಾರಿ ಆದೇಲು, ರವಿ ಪೂಜಾರಿ ಆದೇಲು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಡಳಿತ ಮಂಡಳಿಯ ಸೌಹಾರ್ದ ಸಭೆ ನಡೆದಿಲ್ಲ

Suddi Udaya

ಅಳದಂಗಡಿ: ಶ್ರೀ ಸತ್ಯದೇವತಾ ದೈವಸ್ಥಾನದ ವತಿಯಿಂದ ಪುಸ್ತಕ ವಿತರಣಾ ಸಮಾರಂಭ ಮತ್ತು ಶಿವಪ್ರಸಾದ್ ಅಜಿಲರಿಗೆ ಪೌರ ಸನ್ಮಾನ ಪೂರ್ವಭಾವಿ ಸಭೆ

Suddi Udaya

ಎ. 22: ಕಾಂಗ್ರೆಸ್ ಸಮಿತಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಳ್ತಂಗಡಿಗೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘಕ್ಕೆ ನಬಾರ್ಡ್ ಅಧಿಕಾರಿಗಳಿಂದ ಅಧ್ಯಯನ ಪ್ರವಾಸ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲನಚಿತ್ರ ನಟ ಚಿಕ್ಕಣ್ಣ ಭೇಟಿ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya
error: Content is protected !!