July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು ಇಂದು ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಗುರುವಾಯನಕೆರೆ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.

ಮೃತರು ತಂದೆ ಚಂದ್ರಯ್ಯ ಆಚಾರ್ಯ, ತಾಯಿ ಜಾನಕಿ, ಪತ್ನಿ, ಶಾರದಾ ಪುತ್ರ ವಿಕ್ರಂ, ಪುತ್ರಿಯರಾದ ಸಹನಾ ಹಾಗೂ ರಮ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ಧರ್ಮಸ್ಥಳ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ್ರಮುಖರ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಮದ್ದಡ್ಕ ಶ್ರೀರಾಮ ಭಜನಾ ಮಂದಿರದಲ್ಲಿ ಶ್ರೀರಾಮ ನವಮಿ ಉತ್ಸವ

Suddi Udaya

ಉಜಿರೆ ಎಸ್. ಡಿ.ಎಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಪೌರತ್ವ ತರಬೇತಿ ಶಿಬಿರ ಸಮಾರೋಪ

Suddi Udaya

ನಡ ಗ್ರಾ.ಪಂ. ವ್ಯಾಪ್ತಿಯಲ್ಲಿ ಉಚಿತ ರೇಬಿಸ್ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶ್ರೀ ವಿಘ್ನೇಶ್ವರ ಭಜನಾ ಮಂದಿರದಿಂದ ಪಾದಯಾತ್ರೆ

Suddi Udaya

ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ನೇತೃತ್ವದಲ್ಲಿ ಸಮಾಜ ಸೇವಕ ಕೇಶವ ಫಡಕೆಯವರಿಗೆ ಗೌರವಾರ್ಪಣೆ

Suddi Udaya
error: Content is protected !!