23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

ಗುರುವಾಯನಕೆರೆ: ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ,ಬೆಳ್ತಂಗಡಿ ಭಾಜಪ ಪಕ್ಷದ ಕಚೇರಿಯಲ್ಲಿ ಸುಮಾರು ವರ್ಷಗಳ ಪಕ್ಷದ‌ ಕಚೇರಿ ಕೆಲಸ ಕಾರ್ಯಗಳನ್ನು ಮಾಡುತ್ತ, ಪಕ್ಷದ ಶಿಸ್ತಿನ ಶಿಪಾಯಿಯಾಗಿದ್ದ ಪಾಂಡೇಶ್ವರ ನಿವಾಸಿ ನಾರಾಯಣ ಆಚಾರ್ (55ವ) ಅವರು ಇಂದು ಸಂಜೆ ಗುರುವಾಯನಕೆರೆ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮಧ್ಯಾಹ್ನ ತೀವ್ರ ಅಸ್ವಸ್ಥಗೊಂಡಾಗ ಅವರನ್ನು ಗುರುವಾಯನಕೆರೆ‌ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಸಂಜೆ ಆಸ್ಪತ್ರೆಯಲ್ಲಿ ನಿಧನರಾದರೆನ್ನಲಾಗಿದೆ.

ಮೃತರು ತಂದೆ ಚಂದ್ರಯ್ಯ ಆಚಾರ್ಯ, ತಾಯಿ ಜಾನಕಿ, ಪತ್ನಿ, ಶಾರದಾ ಪುತ್ರ ವಿಕ್ರಂ, ಪುತ್ರಿಯರಾದ ಸಹನಾ ಹಾಗೂ ರಮ್ಯ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Related posts

ದ.ಕ ಲೋಕಸಭಾ ಕ್ಷೇತ್ರ: ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ನಾಮಪತ್ರ ಸಲ್ಲಿಕೆ

Suddi Udaya

ಮೊಗ್ರು: ಶ್ರೀರಾಮ ಶಿಶು ಮಂದಿರದ ಪ್ರವೇಶೋತ್ಸವ ಮತ್ತು ಗಣಹೋಮ

Suddi Udaya

ಶ್ರೀಧರ ಗೌಡ ( ಕಾಂತಪ್ಪಗೌಡ ) ಪಟ್ರಮೆ ನಿಧನ

Suddi Udaya

ಮಚ್ಚಿನ ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
error: Content is protected !!