September 6, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ಉಜಿರೆ: ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya

ಶಟ್ಲ್ ಬ್ಯಾಡ್ಮಿಂಟನ್ ಶಿವ ಮತ್ತು ಮುನೀರ್ ಮಾಲೀಕತ್ವದ ಎಸ್ಎಂ ಸ್ಮಶರ್ಸ್ ತಂಡ ವಿನ್ನರ್

Suddi Udaya

ಕಾಯರ್ತಡ್ಕ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರೀಮತಿ ರತ್ನ ರವರಿಗೆ ಚಿಕಿತ್ಸಾ ನೆರವು

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಪತ್ರಕರ್ತರ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾಟ ಡಾ.ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!