March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಕಾಶಿಪಟ್ಣ ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಸ್ವಾಗತ ಗೋಪುರ ಲೋಕಾರ್ಪಣೆ ರೂ. 25ಲಕ್ಷ ಅನುದಾನ ನೀಡಿ ಸಹಕರಿಸಿದ ಶಾಸಕ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya

ಸುಲ್ಕೇರಿಮೊಗ್ರು: ಬಾಣಂತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

Suddi Udaya

ಮಾಲಾಡಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಶ್ರೀ ಧರ್ಮಸ್ಥಳ ದೀಪೋತ್ಸವದ ಪ್ರಯುಕ್ತ ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರ ಶ್ರೀ ಸಾಯಿ ನಗರ ಸದಸ್ಯರಿಂದ ಭಜನಾ ಸಂಕೀರ್ತನ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya
error: Content is protected !!