30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ನಿರಂತರ ಮಳೆ: ಪೆರಾಡಿ ಕನ್ಯಾನ ಎಂಬಲ್ಲಿ ಮನೆ ಕುಸಿತ

Suddi Udaya

ಸೌಜನ್ಯ ಅತ್ಯಾಚಾರ ಪ್ರಕರಣ: ನೈಜ ಆರೋಪಿಗಳ ಪತ್ತೆಗಾಗಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅವಹೇಳನ ಮಾಡದಂತೆ ಮೇಲಂತಬೆಟ್ಟು ಶ್ರೀ ಭಗವತಿ ಅಮ್ಮ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಕಾಜೂರು ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ : ಬೆಳ್ತಂಗಡಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya
error: Content is protected !!