September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

ಸವಣಾಲು : ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮ ದಿನವನ್ನು ದಯಾನಂದ ರೈ ಇವರ ಅಧ್ಯಕ್ಷತೆಯಲ್ಲಿ ಔಚಿತ್ಯಪೂರ್ಣ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸುಬ್ರಹ್ಮಣ್ಯ ಭಟ್, ವಿವೇಕ್ ಶೆಟ್ಟಿ, ಶ್ರೀಮತಿ ಪ್ರೇಮ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ, ಮುಖ್ಯೋಪಾಧ್ಯಾಯ ಮಂಜುನಾಥ ಜಿ, ಶಾಲಾ ವಿದ್ಯಾರ್ಥಿಗಳ ನಾಯಕಿ ಕು| ನಿದ ಫಾತಿಮಾ ಮತ್ತು ಶಾಲೆಯ ಎಲ್ಲಾ ಗುರು ಮಾತೆಯರು, ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಈ ವೇಳೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳು ಏರ್ಪಡಿಸಿ ,ಭಾಗವಹಿಸಿದ ಎಲ್ಲಾ ಶಿಕ್ಷಕರಿಗೂ ಬಹುಮಾನ ನೀಡಿ ಗೌರವಿಸಿದರು.

Related posts

ಉಜಿರೆಯಲ್ಲಿ ನಡೆದ ಆ್ಯಸಿಡ್ ದಾಳಿ ಪ್ರಕರಣ; 29 ವರ್ಷದ ಬಳಿಕ ಆರೋಪಿ ದೋಷಮುಕ್ತ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya

ಲಾಯಿಲ: ಕುಂಟಿನಿ ಸ.ಕಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಶಾಲಾ ಪಠ್ಯಪುಸ್ತಕ ಮತ್ತು ಯೂನಿಫಾರ್ಮ್ ವಿತರಣೆ

Suddi Udaya

ಮೇಲಂತಬೆಟ್ಟು: ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಪಿಕಪ್ ಗೂಡ್ಸ್ ಟೆಂಪೋ

Suddi Udaya

ಉಜಿರೆ ಕಾಶಿಬೆಟ್ಟು ಸಹನಶ್ರೀ ಕ್ರೆಡಿಟ್ ಸೌಹಾರ್ದ ಕೋ-ಆಪರೆಟಿವ್ ಸೊಸೈಟಿಯಿಂದ ಮನೆ ನಿರ್ಮಾಣಕ್ಕೆ ಆರ್ಥಿಕ ಸಹಾಯ

Suddi Udaya

ಉಜಿರೆ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೇವಸ್ಥಾನ ಶ್ರೀ ಕ್ಷೇತ್ರ ಎರ್ನೋಡಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!