25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

ಓಡಿಲ್ನಾಳ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ ಬೆಳ್ತಂಗಡಿ ಘಟಕದ ಆತಿಥ್ಯದಲ್ಲಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ(ರಿ) ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಡಿಸೆಂಬರ್ 01 ರಂದು ನಡೆಯಲಿರುವ ಡೆನ್ನಾನ ಡೆನ್ನನ 2024 ಯುವವಾಹಿನಿ ಅಂತರ್’ಘಟಕ ಸಾಂಸ್ಕೃತಿಕ ಸ್ಪರ್ದೆ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಓಡಿಲ್ನಾಳ ಗ್ರಾಮದ ಆದೇಲು ಎಂಬಲ್ಲಿ ಗುರುದೇವ ಸ್ವ ಸಹಾಯ ಸಂಘದ ಸದಸ್ಯರ ಉಪಸ್ಥಿತಿಯಲ್ಲಿ ಬಿಡುಗಡೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಗುರುದೇವ ಸ್ವಸಹಾಯ ಸಂಘದ ಅಧ್ಯಕ್ಷ ಬಾಬು ಪೂಜಾರಿ ಆದೇಲು, ಕಾರ್ಯದರ್ಶಿ ನಾಗೇಶ್ ಆದೇಲು, ಹಿರಿಯರಾದ ರುಕ್ಮಯ ಪೂಜಾರಿ ಆದೇಲು, ರವಿ ಪೂಜಾರಿ ಆದೇಲು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಅಳದಂಗಡಿ: ಉಚಿತ ನೇತ್ರ ಚಿಕಿತ್ಸಾ ಶಿಬಿರ

Suddi Udaya

ಬೆಳ್ತಂಗಡಿ ಆದಿನಾಥ್ ಬಜಾಜ್‌ನಲ್ಲಿ ಎಕ್ಸ್‌ಚೇಂಜ್ ಮತ್ತು ಲೋನ್ ಮೇಳ

Suddi Udaya

ಮಿತ್ತಬಾಗಿಲು:ಗ್ರಾಮ ಪಂಚಾಯತ್ ಆರೋಗ್ಯ ಅಮೃತ ಅಭಿಯಾನ ಕಾರ್ಯಕ್ರಮ

Suddi Udaya

‘ಅಂಬರ ಮರ್ಲೆರ್’ ರಿರ್ಟನ್ಸ್ ತುಳು ಹಾಸ್ಯ ಧಾರಾವಾಹಿ ಬಿಡುಗಡೆ

Suddi Udaya

ಡಿ.14: ಕನ್ಯಾಡಿ-1 ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉರುವಾಲು : ಬೈತಾರು ಕಾರಿಂಜ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya
error: Content is protected !!