22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕನ್ಯಾಡಿ ಸರ್ಕಾರಿ ಶಾಲೆಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆ

ಕನ್ಯಾಡಿ : ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಜನ್ಮದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

155ನೇ ಗಾಂಧಿ ಜಯಂತಿ ಆಚರಣೆಯ ಪ್ರಯುಕ್ತ ಶಾಲೆಯ ಆವರಣ ಹಾಗೂ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮವನ್ನು ನಡೆಸಲಾಯಿತು. ಎಸ್ ಡಿ ಎಂ ಸಿ ಅಧ್ಯಕ್ಷ ನಂದ ಕೆ ದೀಪ ಬೆಳಗಿಸಿ ಭಾವಚಿತ್ರಕ್ಕೆ ಗೌರವ ಪೂರಕವಾದ ಪುಷ್ಪ ನಮನವನ್ನು ಸಲ್ಲಿಸಿದರು. ಶಿಕ್ಷಕ ವೃಂದದವರು ಹಾಗೂ ಶಾಲಾ ನಾಯಕ ಪುಷ್ಪ ನಮನ ಸಲ್ಲಿಸಿದರು. ನಂತರ ಸರ್ವಧರ್ಮ ಪ್ರಾರ್ಥನೆಯನ್ನು , ಧರ್ಮ ಗ್ರಂಥಗಳ ಪಠಣವನ್ನು ಮಾಡಲಾಯಿತು. ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಅವರ ಕುರಿತಂತೆ ವಿದ್ಯಾರ್ಥಿಗಳು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು. ತಾಯಿ ಹೆಸರಿನಲ್ಲಿ ಒಂದು ಗಿಡ ಯೋಜನೆಯಡಿ ನಮ್ಮ ಶಾಲೆಯ ಮಕ್ಕಳು ಪೋಷಕರೊಂದಿಗೆ ಶಾಲೆಗೆ ಆಗಮಿಸಿ ಕರಿಬೇವು, ಸೀತಾಫಲ, ನಿಂಬೆ, ನೇರಳೆ, ತೆಂಗು ಮೊದಲಾದ ಗಿಡಗಳನ್ನು ನೆಟ್ಟು ಅವುಗಳನ್ನು ಚೆನ್ನಾಗಿ ಬೆಳೆಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

Related posts

ನಾರಾವಿ ಸಂತ ಅಂತೋನಿ ಕಾಲೇಜು ನೂತನ ಪ್ರಾಂಶುಪಾಲರಾಗಿ ಸಂತೋಷ್ ಸಲ್ಡಾನ ಅಧಿಕಾರ ಸ್ವೀಕಾರ

Suddi Udaya

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಹೊಸ ತಿರುವು: ಪ್ರಕರಣದ ತನಿಖೆಯ ವರದಿ ಸಲ್ಲಿಸುವಂತೆ ಸಿಬಿಐಗೆ ಸುಪ್ರೀಂ ಕೋರ್ಟ್ ಸೂಚನೆ

Suddi Udaya

ಜ.21- 25: ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಮತ್ತು ಮಹಾದ್ವಾರದ ಉದ್ಘಾಟನೆ

Suddi Udaya

ಜ.14: ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಸಮರ್ಪಣೆಯಾಗಲಿದೆ 80 ಕೆಜಿ ತೂಕದ ಘಂಟೆ

Suddi Udaya

ತ್ರೋಬಾಲ್ ಸ್ಪರ್ಧೆ: ಮಚ್ಚಿನ ಸರಕಾರಿ ಪ್ರೌಢಶಾಲಾ ಬಾಲಕ ಹಾಗೂ ಬಾಲಕಿಯರಿಗೆ ದ್ವಿತೀಯ ಸ್ಥಾನ

Suddi Udaya

ಬೆಳಾಲು ಶ್ರೀ ಧ.ಮಂ.ಅ.ಪ್ರೌ ಶಾಲೆಯಲ್ಲಿ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಸಂಸ್ಮರಣ ಕಾರ್ಯಕ್ರಮ

Suddi Udaya
error: Content is protected !!