April 2, 2025
Uncategorized

ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನ

ಚಾರ್ಮಾಡಿ: ಚಾರ್ಮಾಡಿ ಶ್ರೀ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನವರಾತ್ರಿ ಪ್ರಯುಕ್ತ ನೆರಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಂದ ಶ್ರಮದಾನವು ಅ.1 ರಂದು ನಡೆಯಿತು.

ಈ ಸಂದರ್ಭದಲ್ಲಿ ನೆರಿಯ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸ್ವಯಂ ಸೇವಕರಾದ ಚಿದಂಬರ, ಕೃಷ್ಣ ಕುಮಾರ್, ಕೃಷ್ಣಪ್ಪ, ನವೀನ್ ಕುಮಾರ್. ಎಸ್ ಹಾಗೂ ಊರವರು ಉಪಸ್ಥಿತರಿದ್ದು ಸಹಕರಿಸಿದರು.

Related posts

ಮಡಂತ್ಯಾರು ಬಿಎಂಎಸ್ ಆಟೋ ಚಾಲಕ ಮಾಲಕರ ಸಂಘದಿಂದ ಬಿಎಂಎಸ್ ಸ್ಥಾಪನೆ ದಿನಾಚರಣೆ

Suddi Udaya

ದ.ಕ. ಮತ್ತು ಉಡುಪಿ ಜಿಲ್ಲಾ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದ ಯೂನಿಯನ್ ಉದ್ಘಾಟನೆ ಮತ್ತು ಕಾರ್ಮಿಕರ ಸಮಾವೇಶ ಹಾಗೂ ಬಿ.ಎಂ.ಎಸ್ ಸ್ಥಾಪನ ದಿನಾಚರಣೆ

Suddi Udaya

ಇಸ್ರೇಲ್ ನಲ್ಲಿ ವಾಸವಾಗಿರುವ ದ.ಕ ಜಿಲ್ಲೆಯ ಪ್ರಜೆಗಳ ಮಾಹಿತಿ ನೀಡುವಂತೆ ಜಿಲ್ಲಾಧಿಕಾರಿ ಸೂಚನೆ

Suddi Udaya

ಭಾ.ಜ.ಪಾ ಬೆಳ್ತಂಗಡಿ ಮಂಡಲ ವತಿಯಿಂದ ಚುನಾವಣಾ ನಿರ್ವಹಣಾ ಸಮಿತಿಯ ಸಭೆ

Suddi Udaya

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ 2024-25ನೇ ಸಾಲಿನ ಸ್ವಾಗತ ದಿನಾಚರಣೆ ವಿದ್ಯಾರ್ಥಿ ಸಂಘ ಹಾಗೂ ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

Suddi Udaya
error: Content is protected !!