22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ತೋಟತ್ತಾಡಿ ಶ್ರೀ ಉಳ್ಳಾಳ್ತಿ ಭಜನಾ ಮಂದಿರದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮ

ತೋಟತ್ತಾಡಿ; ಶ್ರೀ ಉಳ್ಳಾಳ್ತಿ ಭಜನಾ ಮಂದಿರ ಅರಂತಬೈಲು ತೋಟತ್ತಾಡಿ ಮತ್ತು ನವರಾತ್ರಿ ಭಜನಾ ಸಮಿತಿ ಆರಂತಬೈಲು ತೋಟತ್ತಾಡಿ ಇದರ ಜಂಟಿ ಆಶ್ರಯದಲ್ಲಿ 9ನೇ ವರ್ಷದ ನವರಾತ್ರಿ ಪ್ರಯುಕ್ತ ಭಜನಾ ಕಾರ್ಯಕ್ರಮವನ್ನು ಬೆಂದ್ರಾಳ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪ್ರಧಾನ ಅರ್ಚಕ ಗೋಪಾಲಕೃಷ್ಣ ಇರ್ವತ್ರಾಯ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಳ್ಳಾಲ್ತಿ ಭಜನಾ ಮಂದಿರದ ಗೌರವಾಧ್ಯಕ್ಷ ತಿಮ್ಮಪ್ಪ ಪೂಜಾರಿ ಹಾರಗಂಡಿ, ಅಧ್ಯಕ್ಷ ದಿನೇಶ್ ನಾಯ್ಕ ಕೋಟೆ, ಕಾರ್ಯದರ್ಶಿ ಸುಜಿತ್ ಶೆಟ್ಟಿ ಹಳೆ ಕಕ್ಕಿಂಜೆ, ನವರಾತ್ರಿ ಭಜನಾ ಸಮಿತಿಯ ಅಧ್ಯಕ್ಷ ನಾರಾಯಣ ಶೆಟ್ಟಿ ಕುಡೆಂಚ, ಉಪಾಧ್ಯಕ್ಷೆ ಉಷಾ ರಮಾನಂದ ಪೂಜಾರಿ, ಕಾರ್ಯದರ್ಶಿ ವಿನುತಾ ಶ್ರೀನಿವಾಸ ಪೂಜಾರಿ, ಜೊತೆ ಕಾರ್ಯದರ್ಶಿ ಸನತ್ ಕುಮಾರ್ ಮೂರ್ಜೆ ಅರ್ಚಕರಾದ ಬಾಲಚಂದ್ರ ಬಳ್ಳಿ ಮತ್ತು ಭಜನಾ ಮಂಡಳಿಯ ಮಾಜಿ ಅಧ್ಯಕ್ಷರುಗಳು, ಮಾಜಿ ಪದಾಧಿಕಾರಿಗಳು, ನವರಾತ್ರಿ ಸಮಿತಿಯ ಮಾಜಿ ಅಧ್ಯಕ್ಷರುಗಳು ಮತ್ತು ಪದಾಧಿಕಾರಿಗಳು, ಮಂದಿರದ ಸದಸ್ಯರುಗಳು ಉಪಸ್ಥಿತರಿದ್ದರು.

Related posts

ಹೊಕ್ಕಾಡಿಗೋಳಿ ನಿವಾಸಿ ಅಬ್ದುಲ್ ರಹಿಮಾನ್ ನಿಧನ

Suddi Udaya

ಎಸ್ಸೆಸ್ಸೆಲ್ಸಿ ಫಲಿತಾಂಶ: ಮಚ್ಚಿನ ಸರಕಾರಿ ಪ್ರೌಢಶಾಲೆಗೆ ಶೇ 98.87 ಫಲಿತಾಂಶ

Suddi Udaya

ಪ್ರದೀಶ್ ಮರೋಡಿ ಇವರಿಗೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಪ್ರತಿಷ್ಠಿತ ಮೈಸೂರು ದಿಗಂತ ಪ್ರಶಸ್ತಿ ಪ್ರಧಾನ

Suddi Udaya

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಹಿರಿಯ ವ್ಯಂಗ್ಯಚಿತ್ರ ಕಲಾವಿದ ಬಿ. ವಿಲ್ಸನ್‌ ರಿಂದ ಹುಬ್ಬಳ್ಳಿಯಲ್ಲಿ ವ್ಯಂಗ್ಯಚಿತ್ರ ತರಬೇತಿ

Suddi Udaya
error: Content is protected !!