April 1, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ಬಳಂಜರವರು ನಂದಗೋಕುಲ ಗೋಶಾಲೆಗೆ ಭೇಟಿ

Suddi Udaya

ಹತ್ಯಡ್ಕ ಪ್ರಾ.ಕೃ.ಪ. ಸಹಕಾರಿ ಸಂಘ ಅರಸಿನಮಕ್ಕಿಗೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಜನಪದ ಸಂದಿ ಪಾಡ್ದನದಲ್ಲಿ ಪ್ರಖ್ಯಾತರಾದ ಮಾಚಾರು ಗೋಪಾಲ ನಾಯ್ಕ ನಿಧನ

Suddi Udaya

ವರ್ಗಾವಣೆಗೊಂಡ ಮುಖ್ಯ ಶಿಕ್ಷಕ ಸುರೇಶ್ ಅವರಿಗೆ  ಬೀಳ್ಕೊಡುಗೆ

Suddi Udaya

ಆ. 3- 17: ಗುರುವಾಯನಕೆರೆ ಶಿವಂ ಟೆಕ್ಸ್‌ಟೈಲ್ಸ್‌ನಲ್ಲಿ ಆಷಾಡ ಡಿಸ್ಕೌಂಟ್ ಸೇಲ್: ಅಮೋಘ 10% ರಿಂದ 40% ವರೆಗೆ ಗ್ರಾಹಕರಿಗೆ ರಿಯಾಯಿತಿ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಆಸ್ಪತ್ರೆ ಮತ್ತು ರಾಜ ಕೇಸರಿ ಸಂಘಟನೆ ವತಿಯಿಂದ ಬೆಳ್ತಂಗಡಿ ಆಸ್ಪತ್ರೆಯ ಹೊರಾಂಗಣದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!