July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ನಿಡ್ಲೆ: ಸರ್ಕಾರಿ ಪ್ರೌಢಶಾಲೆಯಲ್ಲಿ ಯಕ್ಷಗಾನ ನಾಟ್ಯ ತರಬೇತಿ ಉದ್ಘಾಟನೆ

Suddi Udaya

ಬೆಳಾಲು ಗ್ರಾಮದ ಮುಂಡ್ರೊಟ್ಟು ಪರಿಸರದಲ್ಲಿ ನೀರಿನ ಸಮಸ್ಯೆ: ತುರ್ತು ಕ್ರಮಕ್ಕೆ ಶಾಸಕರ ಸೂಚನೆ

Suddi Udaya

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ದ.ಕ. ಜಿಲ್ಲಾ ಮತ್ತು ಬೆಳ್ತಂಗಡಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ: ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ – ನಿವೃತ್ತ ಶಿಕ್ಷಕರಿಗೆ ಸನ್ಮಾನ

Suddi Udaya

ಬೆದ್ರಬೆಟ್ಟು ಶ್ರೀ ಕ್ಷೇತ್ರ ಮಹಮ್ಮಾಯಿ ಮಾರಿಗುಡಿ ಜೀರ್ಣೋದ್ಧಾರದ “ವಿಜ್ಞಾಪನಾ ಪತ್ರ” ಬಿಡುಗಡೆ

Suddi Udaya

ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ‘ಪರೋಪಕಾರ ಸಪ್ತಾಹ’

Suddi Udaya
error: Content is protected !!