25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya

ಎ 28-ಮೇ 1:ಮರೋಡಿ ಪೊಸರಡ್ಕ ಕ್ಷೇತ್ರದಲ್ಲಿ ಬ್ರಹ್ಮಕುಂಭಾಭಿಷೇಕ ಸಂಭ್ರಮ

Suddi Udaya

ಬೆಳ್ತಂಗಡಿ: ತಾಲೂಕು ಆಡಳಿತ ಸೌಧದಲ್ಲಿ ಕುವೆಂಪುರವರ ಜನ್ಮದಿನಾಚರಣೆಯ ಪ್ರಯುಕ್ತ ವಿಶ್ವ ಮಾನವ ದಿನಾಚರಣೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಬಯಲಾಟ ಸಮಿತಿ ನಾವರ ವತಿಯಿಂದ ನಾಗಾರತಿ ಯಕ್ಷಗಾನ ಪ್ರದರ್ಶನ

Suddi Udaya

ಚಾರ್ಮಾಡಿಯಲ್ಲಿ ಬಿರುಸಿನ ಮತದಾನ

Suddi Udaya

ಹತ್ಯಡ್ಕ ಪ್ರಾ.ಕೃ.ಪ.ಸ.ಸಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಪಿ. ತ್ಯಾಂಪಣ್ಣ ಶೆಟ್ಟಿಗಾರ್ ಸೇವಾ ನಿವೃತ್ತಿ

Suddi Udaya
error: Content is protected !!