27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಪೆರೋಡಿತ್ತಾಯಕಟ್ಟೆ ಶಾಲೆಯಲ್ಲಿ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ: ಅತ್ತಾಜೆ ಅರಫಾ ಜಾಮಿಅಃ ಮಸ್ಜಿದ್ ನಲ್ಲಿ ಸಂಭ್ರಮದ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಬಾಸ್ಕೆಟ್‌ಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜು ಪುರುಷ ಮತ್ತು ಮಹಿಳೆಯರ ವಿಭಾಗಕ್ಕೆ ಪ್ರಶಸ್ತಿ

Suddi Udaya

ತೆಕ್ಕಾರು- ಬಾರ್ಯ ಗಡಿಭಾಗದ ಸರಳಿಕಟ್ಟೆಯಿಂದ ಕಲ್ಲೇರಿ-ಗೋದಾಮುಗುಡ್ಡೆಯವರೆಗೆ ಸಂಪೂರ್ಣ ಹದಗೆಟ್ಟ ರಸ್ತೆ

Suddi Udaya

ಡಿ.30 : ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ 3ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya
error: Content is protected !!