24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಇಂದಿನಿಂದ (ಫೆ.27 ) ವಿದ್ಯಾಮಾತಾ ಅಕಾಡೆಮಿಯಲ್ಲಿ ಡಿ.ಸಿ.ಸಿ. ಬ್ಯಾಂಕ್ ಪರೀಕ್ಷಾ ತರಬೇತಿ ಪ್ರಾರಂಭ

Suddi Udaya

ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ 

Suddi Udaya

ಕೊಕ್ಕಡ: ಕಾಪಿನಬಾಗಿಲುನಲ್ಲಿ ಒಂಟಿ ಸಲಗದ ಹಾವಳಿ: ಅಪಾರ ಅಡಿಕೆ ಗಿಡ, ಬಾಳೆ ಗಿಡಗಳಿಗೆ ಹಾನಿ

Suddi Udaya

ನಡ ಅಂತ್ರಾಯ ಗುಂಡಿಗೆ ಸ್ನಾನಕ್ಕೆ ಬಂದಿದ್ದ ನಾಲ್ವರಲ್ಲಿ ಓವ೯ ಬಾಲಕ ನೀರಿನಲ್ಲಿ ಮುಳುಗಿ ಮೃತ್ಯು

Suddi Udaya

ದೇವರ ಆಶೀರ್ವಾದ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ: ಡಾ.ಹೆಗ್ಗಡೆ

Suddi Udaya

ಅಂತರರಾಷ್ಟ್ರೀಯ ಇಂಗ್ಲಿಷ್ ಒಲಿಂಪಿಯಾಡ್ 2025–26: ಎಕ್ಸೆಲ್ ಪಿಯು ಕಾಲೇಜು, ಗುರುವಾಯನಕೆರೆ ವಿದ್ಯಾರ್ಥಿಗಳ ಅದ್ಭುತ ಸಾಧನೆ: ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್

Suddi Udaya
error: Content is protected !!