23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಎಸ್.ಡಿ.ಎಂ ಪ.ಪೂರ್ವ ಕಾಲೇಜು : ಶೈಕ್ಷಣಿಕ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭ – ‘ ಪುರಸ್ಕಾರ್ – 2025: ಸಾಂಸ್ಕೃತಿಕ ಹಾಗೂ ಕ್ರೀಡಾ ಸಾಧಕರಿಗೆ ಪುರಸ್ಕಾರ-ಸಾಧಕ ಶಿಕ್ಷಕರಿಗೆ ಸನ್ಮಾನ

Suddi Udaya

ಗಿರೀಶ್ ಮಟ್ಟಣ್ಣನವರ್ ಆಕ್ಷೇಪಾರ್ಹ ಹೇಳಿಕೆ: ಮೂರು ವಾರಗಳಲ್ಲಿ ತನಿಖೆ ನಡೆಸುವಂತೆ ರಾಜ್ಯ ಮಹಿಳಾ ಆಯೋಗಕ್ಕೆ  ಹೈಕೋರ್ಟ್ ಸೂಚನೆ

Suddi Udaya

ಪುಂಜಾಲಕಟ್ಟೆ ವಲಯಮಟ್ಟದ ಪ್ರೌಢಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟ ಉದ್ಘಾಟನೆ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya
error: Content is protected !!