28.1 C
ಪುತ್ತೂರು, ಬೆಳ್ತಂಗಡಿ
September 15, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಚಾರ್ಮಾಡಿ ಗ್ರಾ.ಪಂ. ಎದುರು ನಿರ್ಮಿತ ಗುಡಿಸಲು ತೆರವುಗೊಳಿಸುವಂತೆ ಎಸ್‌ಡಿಪಿಐ ವತಿಯಿಂದ ಬೆಳ್ತಂಗಡಿ ತಹಸೀಲ್ದಾರ್ ಹಾಗೂ ಕಾರ್ಯನಿರ್ವಹಣಾ ಅಧಿಕಾರಿಗೆ ಮನವಿ

Suddi Udaya

ಜಮೀಯತುಲ್ ಫಲಾಹ್ ಬೆಳ್ತಂಗಡಿ ಘಟಕ ವತಿಯಿಂದ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾಧನೆಗೈದ ಮುಸ್ಕಾನ್ ಕೌಸರ್ ರಿಗೆ ವಿದ್ಯಾರ್ಥಿ ವೇತನ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಶತಮಾನೋತ್ಸವ ಸಂಭ್ರಮ

Suddi Udaya

ಕಡಿರುದ್ಯಾವರದಲ್ಲಿ ಮುಂದುವರಿದ ಒಂಟಿ ಸಲಗನ ಸಂಚಾರ

Suddi Udaya

ತೆಕ್ಕಾರು : ಸರಳಿಕಟ್ಟೆ ನದಿ ಬಳಿ ಕಾಡಾನೆ ಪ್ರತ್ಯಕ್ಷ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya
error: Content is protected !!