July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮ ದಿನ ಆಚರಣೆ

ಸವಣಾಲು : ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಇವರ ಜನ್ಮ ದಿನವನ್ನು ದಯಾನಂದ ರೈ ಇವರ ಅಧ್ಯಕ್ಷತೆಯಲ್ಲಿ ಔಚಿತ್ಯಪೂರ್ಣ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸುಬ್ರಹ್ಮಣ್ಯ ಭಟ್, ವಿವೇಕ್ ಶೆಟ್ಟಿ, ಶ್ರೀಮತಿ ಪ್ರೇಮ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ, ಮುಖ್ಯೋಪಾಧ್ಯಾಯ ಮಂಜುನಾಥ ಜಿ, ಶಾಲಾ ವಿದ್ಯಾರ್ಥಿಗಳ ನಾಯಕಿ ಕು| ನಿದ ಫಾತಿಮಾ ಮತ್ತು ಶಾಲೆಯ ಎಲ್ಲಾ ಗುರು ಮಾತೆಯರು, ಎಲ್ಲಾ ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಈ ವೇಳೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಸ್ಪರ್ಧೆಗಳನ್ನು ವಿದ್ಯಾರ್ಥಿಗಳು ಏರ್ಪಡಿಸಿ ,ಭಾಗವಹಿಸಿದ ಎಲ್ಲಾ ಶಿಕ್ಷಕರಿಗೂ ಬಹುಮಾನ ನೀಡಿ ಗೌರವಿಸಿದರು.

Related posts

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೆ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಎ. 17-20: ಬಂದಾರು ಬಟ್ಲಡ್ಕ ಜಮಾಅತ್ ನಲ್ಲಿ ಉರೂಸ್ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಪ್ರಖಂಡ ಮತ್ತು ಘಟಕ ಸಮಿತಿಗಳ ಸಮಾಲೋಚನಾ ಬೈಠಕ್

Suddi Udaya

ಗುರುವಾಯನಕೆರೆ ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ

Suddi Udaya

ಕಕ್ಕಿಂಜೆ: ಕತ್ತರಿಗುಡ್ಡೆ ನಿವಾಸಿ ಉಮರ್ ನಿಧನ

Suddi Udaya
error: Content is protected !!