25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಟಿ ರಕ್ಷಿತಾ ಪ್ರೇಮ್ ದಂಪತಿ ಭೇಟಿ

ಕೊಕ್ಕಡ: ಇಲ್ಲಿಯ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ನಿರ್ದೇಶಕ ಪ್ರೇಮ್ ಹಾಗೂ ನಟಿ ರಕ್ಷಿತಾ ಪ್ರೇಮ್ ಅ.3 ರಂದು ಸಂಜೆ ಭೇಟಿ ನೀಡಿ ದೇವರಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಅರ್ಚಕರು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ನಿಟ್ಟಡೆ: ತೋಟದ ಶೆಡ್‌ ನಲ್ಲಿ ತಂದಿರಿಸಿದ್ದ ರೂ.70 ಸಾವಿರ ಮೌಲ್ಯದ ಎರಡು ವಿದ್ಯುತ್ ಚಾಲಿತ ಪಂಪು ಕಳವು

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಸ್ತ್ರೀ ಸಂಘಟನೆ ಬೆಳ್ತಂಗಡಿ ಘಟಕ ವತಿಯಿಂದ ಪರಿಸರ ಸ್ವಚತಾ ಆಂದೋಲನ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ರಿಗೆ ಸನ್ಮಾನ

Suddi Udaya

ಶ್ರೀ ಧ.ಮಂ. ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ವತಿಯಿಂದ ಉಡುಪಿಯಲ್ಲಿ ಜಿಲ್ಲಾ ಮಟ್ಟದ ನೈತಿಕ ಶಿಕ್ಷಣ ಸ್ಪರ್ಧೆ ಉದ್ಘಾಟನೆ

Suddi Udaya
error: Content is protected !!