July 23, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಪುದುವೆಟ್ಟು: ಅಕ್ರಮ ಮರಳು ಅಡ್ಡೆ‌ಗೆ ಧರ್ಮಸ್ಥಳ ಪೊಲೀಸ್ ದಾಳಿ

ಪುದುವೆಟ್ಟು : ಯಾವುದೇ ಪರವಾನಿಗೆ ಪಡೆಯದೆ ಅಕ್ರಮವಾಗಿ ನದಿಯಿಂದ ಮರಳನ್ನು ತೆಗೆದು ಈಚರ್ ಟಿಪ್ಪರ್ ಗೆ ತುಂಬಿಸುತ್ತಿದ್ದಾಗ ಧರ್ಮಸ್ಥಳ ಪೊಲೀಸರು ದಾಳಿ ಮಾಡಿ ಮರಳು ತುಂಬಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಮಡ್ಯ ಎಂಬಲ್ಲಿ ನದಿಯಿಂದ ಅಕ್ರಮವಾಗಿ ಮರಳು ತೆಗೆದು ಟಿಪ್ಪರ್ ಗೆ ತುಂಬಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಕಿಶೋರ್ ಕುಮಾರ್ ನೇತೃತ್ವದ ತಂಡ ಆ.4 ರಂದು ದಾಳಿ ಮಾಡಿದ್ದಾರೆ. ದಾಳಿ ವೇಳೆ ಮರಳು ತುಂಬಿದ ಈಚರ್ ಟಿಪ್ಪರ್ ವಶಕ್ಕೆ ಪಡೆದು ಗಣಿ ಮತ್ತು ಭೂ ವಿಜ್ಞಾನ ಇಲಾಖೆಗೆ ಹಸ್ತಾಂತರಿಸಿದ್ದಾರೆ.

Related posts

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ಪಾರೆಂಕಿಯಲ್ಲಿ ಮನೆಯ ಪಕ್ಕದ ತಡೆಗೋಡೆ ಕುಸಿತ

Suddi Udaya

ಮಹಿಳಾ ಮೀಸಲಾತಿಗೆ ತಡೆಯೊಡ್ಡಿದ ಕಾಂಗ್ರೆಸ್ ನ ಕೃತ್ಯ ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತಾಗಿದೆ: ಹರೀಶ್ ಪೂಂಜ

Suddi Udaya

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಫೆ 3 -7: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!