24 C
ಪುತ್ತೂರು, ಬೆಳ್ತಂಗಡಿ
July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

ಬೆಳ್ತಂಗಡಿ: ಪುದುವೆಟ್ಟು ಗ್ರಾಮದ ಮಿಯಾರ್ ಬಳಿ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಇಂದು(ಅ.04) ನಡೆದಿದೆ.

ಮೃತ ವ್ಯಕ್ತಿ ಶಿಶಿಲದ ಕಾರೆಗುಡ್ಡೆ ನಿವಾಸಿ ಪ್ರವೀಣ್ (35) ಎಂದು ಗುರುತಿಸಲಾಗಿದೆ. ಮಿಯಾ‌ರ್ ಸಮೀಪ ಕೂಲಿ ಕೆಲಸಕ್ಕೆಂದು ಆಗಮಿಸಿದ ಇವರು ಮರದ ಗೆಲ್ಲು ತೆಗೆಯುತಿದ್ದ ವೇಳೆ ಮರದಲ್ಲೇ ಅಸ್ವಸ್ಥಗೊಂಡು ಆಯ ತಪ್ಪಿ ಕೆಳಗೆ ಬಿದಿದ್ದಾರೆ. ಅಲ್ಲಿದ್ದವರು ತಕ್ಷಣ ಅವರನ್ನು ಬೆಳ್ತಂಗಡಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಅವರು ಮೃತಪಟ್ಟಿದ್ದರು.

ಮೃತರು ವಿವಾಹಿತರಾಗಿದ್ದು ಪತ್ನಿ, ಇಬ್ಬರು ಮಕ್ಕಳು ಸೇರಿದಂತೆ ತಂದೆ ತಾಯಿಯನ್ನು ಅಗಲಿದ್ದಾರೆ.

Related posts

ಭಾರತೀಯ ಮಜ್ದೂರು ಸಂಘದಿಂದ ಸಂಪರ್ಕ ಅಭಿಯಾನಕ್ಕೆ ಕರಪತ್ರವನ್ನು ನೀಡುವ ಮೂಲಕ ಚಾಲನೆ

Suddi Udaya

ಬೆಳ್ತಂಗಡಿ ತಾ.ಪಂ. ನಲ್ಲಿ ಫೀಲ್ಡ್ ಟೆಸ್ಟ್ ಕಿಟ್ ತರಬೇತಿ

Suddi Udaya

ಎಸ್ಐಟಿ ಕಚೇರಿಗೆ ಹಾಜರಾದ ಗಿರೀಶ್ ಮಟ್ಟಣ್ಣವರ್ : ಹಳೆಯ ಮೊಬೈಲ್ ವಶಕ್ಕೆ ಪಡೆದ ಎಸ್ಐಟಿ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!